ಉಡುಪಿ, : ಇತ್ತೀಚೆಗೆ ಸಿಡಿಲು ಬಡಿತದಿಂದ ಮೃತಪಟ್ಟ ಉಡುಪಿ ನಗರದ ಕೊಡವೂರು ವಾರ್ಡ್ ನಿವಾಸಿ ಗೌತಮ್ ಕುಟುಂಬಕ್ಕೆ ಶಾಸಕರಾದ ಕೆ ರಘುಪತಿ ಭಟ್ ರವರು ಪ್ರಾಕೃತಿಕ ವಿಕೋಪ ನಿಧಿಯಡಿ ಮಂಜೂರಾದ ರೂ. 5 ಲಕ್ಷ ಮೊತ್ತದ ಚೆಕ್ ನೀಡಿದರು.
ಮೃತರ ಕುಟುಂಬಕ್ಕೆ ಪ್ರಾಕೃತಿಕ ವಿಕೋಪ ನಿಧಿಯಡಿ ಪರಿಹಾರ ನೀಡುವಂತೆ ಶಾಸಕ ರಘುಪತಿ ಭಟ್ ಶಿಫಾರಸು ಮಾಡಿರುತ್ತಾರೆ. ಅದರಂತೆ ಪ್ರಾಕೃತಿಕ ವಿಕೋಪ ನಿಧಿಯಡಿ ಮಂಜೂರಾದ ರೂ. 5 ಲಕ್ಷ ಮೊತ್ತದ ಚೆಕ್ ಶನಿವಾರ ಅಗಸ್ಟ್ ೮ ರಂದು ಶಾಸಕರಾದ ಕೆ ರಘುಪತಿ ಭಟ್ ರವರು ಗೌತಮ್ ಮನೆಗೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್, ಪೋಲಿಸ್ ಉಪ ಅಧೀಕ್ಷಕರಾದ ಜೈಶಂಕರ್, ಮಲ್ಪೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ತಿಮ್ಮೇಶ್ ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…