ಉಡುಪಿ, : ಇತ್ತೀಚೆಗೆ ಸಿಡಿಲು ಬಡಿತದಿಂದ ಮೃತಪಟ್ಟ ಉಡುಪಿ ನಗರದ ಕೊಡವೂರು ವಾರ್ಡ್ ನಿವಾಸಿ ಗೌತಮ್ ಕುಟುಂಬಕ್ಕೆ ಶಾಸಕರಾದ ಕೆ ರಘುಪತಿ ಭಟ್ ರವರು ಪ್ರಾಕೃತಿಕ ವಿಕೋಪ ನಿಧಿಯಡಿ ಮಂಜೂರಾದ ರೂ. 5 ಲಕ್ಷ ಮೊತ್ತದ ಚೆಕ್ ನೀಡಿದರು.
ಮೃತರ ಕುಟುಂಬಕ್ಕೆ ಪ್ರಾಕೃತಿಕ ವಿಕೋಪ ನಿಧಿಯಡಿ ಪರಿಹಾರ ನೀಡುವಂತೆ ಶಾಸಕ ರಘುಪತಿ ಭಟ್ ಶಿಫಾರಸು ಮಾಡಿರುತ್ತಾರೆ. ಅದರಂತೆ ಪ್ರಾಕೃತಿಕ ವಿಕೋಪ ನಿಧಿಯಡಿ ಮಂಜೂರಾದ ರೂ. 5 ಲಕ್ಷ ಮೊತ್ತದ ಚೆಕ್ ಶನಿವಾರ ಅಗಸ್ಟ್ ೮ ರಂದು ಶಾಸಕರಾದ ಕೆ ರಘುಪತಿ ಭಟ್ ರವರು ಗೌತಮ್ ಮನೆಗೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್, ಪೋಲಿಸ್ ಉಪ ಅಧೀಕ್ಷಕರಾದ ಜೈಶಂಕರ್, ಮಲ್ಪೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ತಿಮ್ಮೇಶ್ ಉಪಸ್ಥಿತರಿದ್ದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…