Featured

ಉಡುಪಿ : ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ -Vishwanews24

ಉಡುಪಿ : ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ -Vishwanews24

ಉಡುಪಿ : ಜಿಲ್ಲೆಯ ತೋಟಗಾರಿಕಾ ಕ್ಷೇತ್ರಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕಾ ಕಸಿ ಅಥವಾ ಸಸಿ ಗಿಡಗಳನ್ನು ಉತ್ಪಾದಿಸಿ, ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಹಾಗೂ ಕೆದೂರು ಮತ್ತು ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ, ಕಸಿಗೇರು, ಕಾಳುಮೆಣಸು, ಕಸಿ ಕಾಳು ಮೆಣಸು, ತೆಂಗು ಹಾಗೂ ಮಲ್ಲಿಗೆ ಗಿಡಗಳನ್ನು ಉತ್ಪಾದಿಸಲಾಗುತ್ತಿದ್ದು, ಆಸಕ್ತ ರೈತರು ಇದರ ಸದುಪಯೋಗಪಡೆದುಕೊಳ್ಳಬಹುದು.
ಜಿಲ್ಲೆಯ ರೈತರು ಅಡಿಕೆ (20 ರೂ.), ಕಸಿ ಗೇರು (32 ರೂ.), ಕಾಳುಮೆಣಸು (11 ರೂ.), ತೆಂಗು (70 ರೂ.), ಕಸಿ ಕಾಳುಮೆಣಸು (32 ರೂ.) ಹಾಗೂ ಮಲ್ಲಿಗೆ (10 ರೂ.) ಗಿಡಗಳನ್ನು ಖರೀದಿಸಲು ಸಂಬAಧಪಟ್ಟ ತೋಟಗಾರಿಕಾ ಕ್ಷೇತ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಶಿವಳ್ಳಿ ತೋಟಗಾರಿಕಾ ಕ್ಷೇತ್ರದ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ನಿಧಿಶ ಕೆ.ಜೆ ಮೊ.ನಂ: 9742489714, ವಾರಂಬಳ್ಳಿ ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ರಾಮ ನರಸಿಂಹ ಹೆಗಡೆ ಮೊ.ನಂ. 9481864481, ಕೆದೂರು ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ಮಧುಕರ್ ಮೊ.ನಂ.9482166313, ಕುಂಭಾಶಿ ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ಅಜಿತ ಅಕ್ಕೊಳ್ಳಿ ಮೊ.ನಂ. 9481721482, ರಾಮಸಮುದ್ರ ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ನಿರ್ದೇಶಕ ವರುಣ ಕೆ.ಜೆ ಮೊ. ನಂ. 7892326323 ಹಾಗೂ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ಚಿದಾನಂದ ಕಳಕಾಪುರ ಮೊ.ನಂ.9108344017 ಅನ್ನು ಸಂಪರ್ಕಿಸುವAತೆ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

21 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

21 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

22 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

24 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

24 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

24 hours ago