ಉಡುಪಿ : ಜಿಲ್ಲೆಯಲ್ಲಿ ಇಂದು 34 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 18, ಕುಂದಾಪುರ 3, ಕಾರ್ಕಳ 12 ಹಾಗೂ ಹೊರ ಜಿಲ್ಲೆಯ ಓರ್ವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,372 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ ಯಾರೂ ಕೂಡಾ ಕೋವಿಡ್ ನಿಂದ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಈ ವರೆಗೆ 2ನೇ ಅಲೆಯಲ್ಲಿ ಒಟ್ಟು 268 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಸೆ.6ರಂದು ಜಿಲ್ಲೆಯಲ್ಲಿ 79 ಮಂದಿ ಸೋಂಕಿತರು ಗುಣಮುಖರಾಗಿದ್ದು,ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 49,308 ಮಂದಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆಪತ್ತೆಯಾದ 74,559 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 72,729 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೋವಿಡ್ 2ನೇ ಅಲೆಯಲ್ಲಿ ಸೆ.6 ರ ವೇಳೆಗೆ ಜಿಲ್ಲೆಯಲ್ಲಿ 6,49,973 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 50,948 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…