Featured

ಉಡುಪಿ : ಇಸ್ಲಾಂ ಸಂಘಟನೆಗಳು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗುಪ್ತ ಸ್ಥಳದಲ್ಲಿ ತರಬೇತಿ ; ಉನ್ನತ ಮಟ್ಟದಲ್ಲಿ ತನಿಖೆಗೆ ಗೃಹ ಸಚಿವರಿಗೆ ಒತ್ತಾಯ : ರಘಪತಿ ಭಟ್ – Vishwanews24

ಉಡುಪಿ : ಇಸ್ಲಾಂ ಸಂಘಟನೆಗಳು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗುಪ್ತ ಸ್ಥಳದಲ್ಲಿ ತರಬೇತಿ ; ಉನ್ನತ ಮಟ್ಟದಲ್ಲಿ ತನಿಖೆಗೆ ಗೃಹ ಸಚಿವರಿಗೆ ಒತ್ತಾಯ : ರಘಪತಿ ಭಟ್ – Vishwanews24

ಉಡುಪಿ : ಹಿಜಾಬ್-ಕೇಸರಿ ಶಾಲು ವಿವಾದದಿಂದ ಜಿಲ್ಲೆಯಲ್ಲಿ ಅ ಶಾಂತಿಯ ವಾತಾವರಣ ಸೃಷ್ಟಿ ಮಾಡವ ನಿಟ್ಟಿನಲ್ಲಿ, ಕೆಲ ಇಸ್ಲಾಂ ಸಂಘಟನೆಗಳು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗುಪ್ತ ಸ್ಥಳದಲ್ಲಿ ತರಬೇತಿ ನೀಡುತ್ತಿದ್ದಾರೆ, ಈ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಶಾಸಕ ರಘಪತಿ ಭಟ್ ಅವರು ಗೃಹ ಸಚಿವರಿಗೆ ಪತ್ರದ ಮೂಲಕ ಒತ್ತಾಯ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಹಿಜಾಬ್-ಕೇಸರಿ ಶಾಲು ವಿವಾದದಿಂದ ಭಾರತದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುವ ನಿಟ್ಟಿನಲ್ಲಿ, ಈ ವಿಚಾರವನ್ನು ದೊಡ್ಡ ಮಾಡುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೆ 12 ಮುಸ್ಲಿಂ ವಿದ್ಯಾರ್ಥಿನಿಯರನ್ನು ಮುಂದಿಟ್ಟುಕೊಂಡು ಜಿಲ್ಲೆಯಲ್ಲಿ ಕೋಮು ಗಲಭೆ ಮತ್ತು ಮತೀಯಾವಾದ ಸೃಷ್ಟಿಸಿ, ಅ ಶಾಂತಿ ಹಾಗೂ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವ ನಿಟ್ಟಿನಲ್ಲಿ, ಇಸ್ಲಾಂ ಸಂಘಟನೆಗಳಾದ ಎಸ್‌.ಡಿ.ಪಿ.ಐ. ಮತ್ತು ಸಿ.ಎಫ್.ಐ. ಹುನ್ನಾರ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇಸ್ಲಾಂ ಸಂಘಟನೆಗಳ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಶಾಸಕ ರಘಪತಿ ಭಟ್‌ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಗೆ ಪತ್ರದ ಮೂಲಕ ಒತ್ತಾಯ ಮಾಡಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago