Featured

ಉಡುಪಿ: ಈಶಾನ್ಯ ರಾಜ್ಯದ ಬಿಜೆಪಿ ಫಲಿತಾಂಶ ನಮ್ಮೆಲ್ಲ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ : ನಯನಾ ಗಣೇಶ್ – Vishwanews24

ಉಡುಪಿ: ಈಶಾನ್ಯ ರಾಜ್ಯದ ಬಿಜೆಪಿ ಫಲಿತಾಂಶ ನಮ್ಮೆಲ್ಲ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ : ನಯನಾ ಗಣೇಶ್

ಉಡುಪಿ: ಈಶಾನ್ಯ ರಾಜ್ಯದ ಬಿಜೆಪಿ ಯ ಗೆಲುವು ಮುಂದಿನ ಕರ್ನಾಟಕ ಚುನಾವಣೆಗೆ ದಿಕ್ಸೂಚಿಯಾಗಲಿದೆಯೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ತಿಳಿಸಿದ್ದಾರೆ.

ಅನೇಕ ವರ್ಷಗಳ ಕಾಲ ಪಕ್ಷ ಸಂಘಟನೆ ಕ್ಲಿಷ್ಟಕರವಾಗಿದ್ದ ಈಶಾನ್ಯ ರಾಜ್ಯಗಳಾದ ತ್ರಿಪುರ ಮತ್ತು ನ್ಯಾಗಲ್ಯಾಂಡ್ ಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಗೆ ಜನ ಮನ್ನಣೆ ನೀಡಿದ್ದಾರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಜನ ಮೆಚ್ಚಿದ್ದು,ಈ ಫಲಿತಾಂಶ ನಮ್ಮೆಲ್ಲ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ,ಕಾಂಗ್ರೆಸ್ ಪಕ್ಷ ಈಶಾನ್ಯ ರಾಜ್ಯಗಳಲ್ಲಿ ಅಸ್ತಿತ್ವವನ್ನು ಕಳೆದುಕೊಂಡಿದ್ದು,ಮುಂದಿನ ಚುನಾವಣೆ ಯಲ್ಲಿ ಕರ್ನಾಟಕ ರಾಜ್ಯ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಇದೇ ರೀತಿ ತಕ್ಕ ಉತ್ತರವನ್ನು ನೀಡಲಿದ್ದಾರೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago