ಉಡುಪಿ: ಈ ಬಾರಿಯ‘ನಿಡಂಬೂರು ಶ್ರೀ’ಪಸ್ರಶಸ್ತಿಗೆ ಹಿರಿಯ ವಯಲಿನ್ ವಾದಕಿ ಶ್ರೀಮತಿ ಕಿದಿಯೂರು ವಸಂತಿ ರಾಮ ಭಟ್ ಆಯ್ಕೆಗೊ0ಡಿರುತ್ತಾರೆ.
ನಿಡ0ಬೂರು ಮಾಗಣೆಯ ಹಿರಿಯ ಸಾಧಕರಿಗೆನೀಡಲ್ಪಡುವ ಈ ಪ್ರಶಸ್ತಿಯನ್ನು ಡಾ.ನಿಡಂಬೂರು ಬೀಡು ವಿಜಯ ಬಲ್ಲಾಳರು ಸ್ಥಾಪಿಸಿದ್ದು ಪ್ರಶಸ್ತಿ ಪ್ರದಾನಇದೇ ತಿಂಗಳ ಏಪ್ರಿಲ್ ೧೧ ಭಾನುವಾರ ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿಇಡೀ ದಿನ ಮಧೂರ ಮಾಧುರ್ಯ ಸಮಾರಂಭ ನಡೆಯಲಿದ್ದು, ಅಪರಾಹ್ನ ೩ಗಂಟೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದುಎಂಬುದಾಗಿಡಾ. ನಿ. ಬೀ. ವಿಜಯ ಬಲ್ಲಾಳ್ ತಿಳಿಸಿರುತ್ತಾರೆ.
ಸಾರಿಗೆ ನೌಕರರ ಸಮಸ್ಯೆಗಳನ್ನು ತಾಯಿ ಹೃದಯದಿಂದ ನೋಡಬೇಕೆ ಹೊರತು ವೈರಗಳಿಂತಲ್ಲ : ಖಾದರ್ -Vishwanews24
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…