Featured

ಉಡುಪಿ : ಉಕ್ರೇನ್‌ನಲ್ಲಿ ಜಿಲ್ಲೆಯ ಪ್ರಜೆಗಳಿದ್ದಲ್ಲಿ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24

ಉಡುಪಿ : ಉಕ್ರೇನ್‌ನಲ್ಲಿ ಜಿಲ್ಲೆಯ ಪ್ರಜೆಗಳಿದ್ದಲ್ಲಿ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24

ಉಡುಪಿ, : ರಷ್ಯಾ ಮತ್ತು ಉಕ್ರೇನ್ ದೇಶಗಳ ನಡುವೆ ಯುದ್ದ ನಡೆಯುವ ಸಂಭವವಿದ್ದು, ಈ ಸಂದರ್ಭದಲ್ಲಿ ಉಕ್ರೇನ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ವಾಸವಾಗಿರುವ, ಜಿಲ್ಲೆಗೆ ಸಂಬoಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ, ಅವರ ಬಗ್ಗೆ ಮಾಹಿತಿ ಕಲೆ ಹಾಕುವ ಅವಶ್ಯಕತೆ ಇದ್ದು, ಅಂತಹವರ ಮಾಹಿತಿಯನ್ನು ಸಂಬoಧಿಸಿರುವವರು ಜಿಲ್ಲಾಧಿಕಾರಿಯವರ ಕಚೇರಿ, ರಜತಾದ್ರಿ ಮಣಿಪಾಲದಲ್ಲಿ ತೆರೆದಿರುವ ಕಂಟ್ರೋಲ್ ರೂಂ. ಸಂಖ್ಯೆ :1077 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…

57 seconds ago

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ – vishwanews24

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ…

8 minutes ago

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago