ಉಡುಪಿ: ಉಚಿತ ಹೆರಿಗೆಯ ಸರ್ಕಾರಿ ಆಸ್ಪತ್ರೆಯ ನಿರ್ವಹಣೆಯನ್ನು ಕೈಬಿಡುವುದಾಗಿ ಅಬುದಾಬಿಯ ಉದ್ಯಮಿ ಬಿ.ಆರ್. ಶೆಟ್ಟಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಉದ್ಯಮಿ ಬಿ.ಆರ್. ಶೆಟ್ಟಿ ಅವರು ಸರ್ಕಾರದ ಹೆರಿಗೆ ಆಸ್ಪತ್ರೆಯನ್ನು ತಾನು ನಡೆಸುತ್ತೇನೆ ಎಂದು ತಾನೇ ಮುಂದೆ ಬಂದಿದ್ದರು. ಹೀಗಾಗಿ 200 ಬೆಡ್ನ ಉಚಿತ ಹೆರಿಗೆಯ ಸರ್ಕಾರಿ ಆಸ್ಪತ್ರೆಯನ್ನು ಖಾಸಗಿ ನಿರ್ವಹಣೆ ಮಾಡುವುದು ಮತ್ತು ಇದಕ್ಕೆ ಬದಲಾಗಿ 400 ಬೆಡ್ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನೂರಾರು ಕೋಟಿ ಮೌಲ್ಯದ ಸರ್ಕಾರದ 4.7 ಎಕರೆ ಭೂಮಿಯನ್ನು ಬಿ.ಆರ್. ಶೆಟ್ಟಿ ಅವರಿಗೆ ಕೊಡುವುದು ಎಂದು ಎಂಓಯು ಆಗಿತ್ತು. ಆದರೆ ಈಗ ಆರ್ಥಿಕ ಸಂಕಷ್ಟದಲ್ಲಿ ಇರುವ ಅವರು, ಆಸ್ಪತ್ರೆ ನಡೆಸಲು ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ತಿಳಿಸಿದ್ದಾರೆ.
ಸೆಂಟ್ರಲ್ ಎಸಿ ಅಳವಡಿಸಿರುವ ಈ ಬಹುಮಹಡಿ ಕಟ್ಟಡವನ್ನು ಆರೋಗ್ಯ ಇಲಾಖೆಯಿಂದ ನಿರ್ವಹಿಸುವುದಕ್ಕೆ ಸಾಧ್ಯವೇ ಇಲ್ಲ. ಹೀಗಾಗಿ ಈ ಆಸ್ಪತ್ರೆಯ 250 ಸಿಬ್ಬಂದಿಗೆ ಈ ಸಂಬಳ ಕೊಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…