ಉಡುಪಿ: ಉಚಿತ ಹೆರಿಗೆಯ ಸರ್ಕಾರಿ ಆಸ್ಪತ್ರೆಯ ನಿರ್ವಹಣೆಯನ್ನು ಕೈಬಿಡುವುದಾಗಿ ಅಬುದಾಬಿಯ ಉದ್ಯಮಿ ಬಿ.ಆರ್. ಶೆಟ್ಟಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಉದ್ಯಮಿ ಬಿ.ಆರ್. ಶೆಟ್ಟಿ ಅವರು ಸರ್ಕಾರದ ಹೆರಿಗೆ ಆಸ್ಪತ್ರೆಯನ್ನು ತಾನು ನಡೆಸುತ್ತೇನೆ ಎಂದು ತಾನೇ ಮುಂದೆ ಬಂದಿದ್ದರು. ಹೀಗಾಗಿ 200 ಬೆಡ್ನ ಉಚಿತ ಹೆರಿಗೆಯ ಸರ್ಕಾರಿ ಆಸ್ಪತ್ರೆಯನ್ನು ಖಾಸಗಿ ನಿರ್ವಹಣೆ ಮಾಡುವುದು ಮತ್ತು ಇದಕ್ಕೆ ಬದಲಾಗಿ 400 ಬೆಡ್ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನೂರಾರು ಕೋಟಿ ಮೌಲ್ಯದ ಸರ್ಕಾರದ 4.7 ಎಕರೆ ಭೂಮಿಯನ್ನು ಬಿ.ಆರ್. ಶೆಟ್ಟಿ ಅವರಿಗೆ ಕೊಡುವುದು ಎಂದು ಎಂಓಯು ಆಗಿತ್ತು. ಆದರೆ ಈಗ ಆರ್ಥಿಕ ಸಂಕಷ್ಟದಲ್ಲಿ ಇರುವ ಅವರು, ಆಸ್ಪತ್ರೆ ನಡೆಸಲು ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ತಿಳಿಸಿದ್ದಾರೆ.
ಸೆಂಟ್ರಲ್ ಎಸಿ ಅಳವಡಿಸಿರುವ ಈ ಬಹುಮಹಡಿ ಕಟ್ಟಡವನ್ನು ಆರೋಗ್ಯ ಇಲಾಖೆಯಿಂದ ನಿರ್ವಹಿಸುವುದಕ್ಕೆ ಸಾಧ್ಯವೇ ಇಲ್ಲ. ಹೀಗಾಗಿ ಈ ಆಸ್ಪತ್ರೆಯ 250 ಸಿಬ್ಬಂದಿಗೆ ಈ ಸಂಬಳ ಕೊಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…