ಉಡುಪಿ: ಉಚಿತ ಹೆರಿಗೆಯ ಸರ್ಕಾರಿ ಆಸ್ಪತ್ರೆಯ ನಿರ್ವಹಣೆಯನ್ನು ಕೈಬಿಡುವುದಾಗಿ ಅಬುದಾಬಿಯ ಉದ್ಯಮಿ ಬಿ.ಆರ್. ಶೆಟ್ಟಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಉದ್ಯಮಿ ಬಿ.ಆರ್. ಶೆಟ್ಟಿ ಅವರು ಸರ್ಕಾರದ ಹೆರಿಗೆ ಆಸ್ಪತ್ರೆಯನ್ನು ತಾನು ನಡೆಸುತ್ತೇನೆ ಎಂದು ತಾನೇ ಮುಂದೆ ಬಂದಿದ್ದರು. ಹೀಗಾಗಿ 200 ಬೆಡ್ನ ಉಚಿತ ಹೆರಿಗೆಯ ಸರ್ಕಾರಿ ಆಸ್ಪತ್ರೆಯನ್ನು ಖಾಸಗಿ ನಿರ್ವಹಣೆ ಮಾಡುವುದು ಮತ್ತು ಇದಕ್ಕೆ ಬದಲಾಗಿ 400 ಬೆಡ್ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನೂರಾರು ಕೋಟಿ ಮೌಲ್ಯದ ಸರ್ಕಾರದ 4.7 ಎಕರೆ ಭೂಮಿಯನ್ನು ಬಿ.ಆರ್. ಶೆಟ್ಟಿ ಅವರಿಗೆ ಕೊಡುವುದು ಎಂದು ಎಂಓಯು ಆಗಿತ್ತು. ಆದರೆ ಈಗ ಆರ್ಥಿಕ ಸಂಕಷ್ಟದಲ್ಲಿ ಇರುವ ಅವರು, ಆಸ್ಪತ್ರೆ ನಡೆಸಲು ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ತಿಳಿಸಿದ್ದಾರೆ.
ಸೆಂಟ್ರಲ್ ಎಸಿ ಅಳವಡಿಸಿರುವ ಈ ಬಹುಮಹಡಿ ಕಟ್ಟಡವನ್ನು ಆರೋಗ್ಯ ಇಲಾಖೆಯಿಂದ ನಿರ್ವಹಿಸುವುದಕ್ಕೆ ಸಾಧ್ಯವೇ ಇಲ್ಲ. ಹೀಗಾಗಿ ಈ ಆಸ್ಪತ್ರೆಯ 250 ಸಿಬ್ಬಂದಿಗೆ ಈ ಸಂಬಳ ಕೊಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…