Featured

ಉಡುಪಿ: ಕಲ್ಸಂಕದ ಬಳಿ  ಹಾಳುಬಿದ್ದ ಕಟ್ಟಡದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ – Vishwanews24

ಉಡುಪಿ: ಉಡುಪಿ: ಕಲ್ಸಂಕದ ಬಳಿ  ಹಾಳುಬಿದ್ದ ಕಟ್ಟಡದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಉಡುಪಿ: ಕಲ್ಸಂಕದ ಬಳಿ ಇರುವ ಪಾಳುಬಿದ್ದಿರುವ ಕನಕ‌ ಮಹಲ್ ಎಂಬ ಬಹುಮಹಡಿ ಕಟ್ಟಡದ ನೆಲ ಅಂತಸ್ತಿನಲ್ಲಿ ಗಂಡಸಿನ ಶವವು ಕೊಳೆತ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.

ಶವವು ಗುರುತು ಸಿಗದಷ್ಟು ಕೊಳೆತು ಹೋಗಿದ್ದು, ವ್ಯಕ್ತಿ ಮೃತಪಟ್ಟು ಕೆಲವು ದಿನಗಳು ಕಳೆದಿರಬಹು ದೆಂದು ಶಂಕಿಸಲಾಗಿದೆ.ಸಾವಿನ ಕಾರಣ ಪೋಲಿಸ್ ತನಿಖೆಯಿಂದ ತಿಳಿಯಬೇಕಾಗಿದೆ.ಮೃತನ ಸಂಬಂಧಿಕರು ಉಡುಪಿ ನಗರ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಘಟನಾ ಸ್ಥಳದಲ್ಲಿದ್ದು ಉಪನಿರೀಕ್ಷಕರಾದ ಭರತೇಶ್ ಕಂಕನಾಡಿ ಕಾನೂನು ಪ್ರಕ್ರಿಯೆ ನಡೆಸಿದರು.ನೇತ್ರಾವತಿ ಹೆಡ್‌ಕಾನ್ಸ್ ಟೇಬಲ್, ಸಿಬ್ಬಂದಿಗಳಾದ ಜಾಸ್ವ, ಮಲ್ಲಯ್ಯ ಸ್ಥಳದಲ್ಲಿದ್ದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಕಳೇಬರವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು.ಸುನಿಲ್ ಬೈಲಕೆರೆ ಹಾಗೂ ಕಲ್ಸಂಕ ಆಟೋಚಾಲಕರು ಸಹಕರಿಸಿದರು.

ಕಟ್ಟಡದ ನಿರ್ಮಾಣ ಕಾಮಗಾರಿಯುಸ್ಥಗಿತಗೊಂಡು ಹಲವು ವರ್ಷಗಳು ಕಳೆದಿವೆ.ಕಟ್ಟಡದ ಸುತ್ತ ತಡೆ ಬೇಲಿಯಿಲ್ಲ. ಇಲ್ಲಿ ಈಗಾಗಲೇ ಹತ್ತಾರು ಕೊಳೆತ ಶವಗಳು ಸಿಕ್ಕಿರುವ ಘಟನೆಗಳು ನಡೆದಿವೆ. ಇದೊಂದು ಭಯಾನಕ ಕಟ್ಟಡವಾಗಿದೆ. ಸಂಬಂದಪಟ್ಟ ಅಧಿಕಾರಿಗಳು ಈ ಸ್ಥಳದಲ್ಲಿ ಸಾರ್ವಜನಿಕರು ಒಳ ನುಸುಳದಂತೆ ತಡೆಗೊಡೆ ನಿರ್ಮಿಸುವಂತೆ ಸ್ಥಳದ ಮಾಲಿಕರಿಂದ ಮಾಡಿಸುವಂತೆ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago