ಉಡುಪಿ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಶ್ವ ಜನಸಂಖ್ಯೆ ದಿನದ ಅಂಗವಾಗಿ ಹೊಸ ಜನಸಂಖ್ಯೆ ನೀತಿಯನ್ನು ಘೋಷಿಸಿರುವುದು ಸ್ವಾಗತಾರ್ಹ. ಇದೇ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲೂ ಜನಸಂಖ್ಯೆ ನಿಯಂತ್ರಣ ಕಾನೂನನ್ನು ಜಾರಿಗೆ ತರುವಂತೆ ಮುಖ್ಯಮಂತ್ರಿಗಳಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ.
ರಾಜ್ಯದ ಸರ್ವತೋಮುಖ ಅಭಿವೃದ್ಧಿ, ಬಡತನ ನಿವಾರಣೆ, ಗುಣಮಟ್ಟದ ಶಿಕ್ಷಣ, ಉತ್ತಮ ಆರೋಗ್ಯ ಸೇವೆಯ ಜೊತೆಗೆ ಹೊಸ ಸವಾಲುಗಳನ್ನು ಸಮರ್ಪಕವಾಗಿ ಎದುರಿಸಲು ಈ ಕ್ರಮ ಅನಿವಾರ್ಯವೆನಿಸಲಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…