Featured

ಉಡುಪಿ ಉತ್ಸವ : ದಿನೇ ದಿನೇ ಹೆಚ್ಚುತ್ತಿರುವ ಜನಾಕರ್ಷಣೆ, ಬುರ್ಜ್ ಖಲೀಫಾ ಮುಂದೆ ಫೋಟೊ ಕ್ಲಿಕ್ಕಿಸಿಕೊಳ್ಳಲು ಮುಗಿ ಬೀಳುತ್ತಿರುವ ಜನ..

ಉಡುಪಿ: ಉಡುಪಿ ಕಲ್ಸಂಕ ರೋಯಲ್ ಗಾರ್ಡ್ ನಲ್ಲಿ ಆರಂಭಗೊಂಡಿರುವ ‘ಉಡುಪಿ ಉತ್ಸವ’ ದಿನದಿಂದ ದಿನಕ್ಕೆ ಜನಾಕರ್ಷಣೆ ಪಡೆಯುತ್ತಿದೆ. ಎಲ್ಲಾ ರೀತಿಯ ಶಾಪಿಂಗ್ ಜತೆಯಲ್ಲಿ ವೈವಿಧ್ಯಮಯ ಖಾದ್ಯಗಳನ್ನು ಸವಿಯುವ ಅವಕಾಶ ಇಲ್ಲಿದೆ. ಜನತೆ ಪ್ರವಾಹೋಪಾದಿಯಲ್ಲಿ ಬರುತ್ತಿದ್ದಾರೆ.

ಪ್ರತೀ ದಿನ ಸಂಜೆ 4 ಗಂಟೆಯಿಂದ 9ರವರೆಗೆ ತೆರೆದುಕೊಳ್ಳುತ್ತಿರುವ ಈ ಉತ್ಸವ ಕುಟುಂಬದ ಪರಿಪೂರ್ಣ ಬಯ ಕೆಯನ್ನು ಒಂದೇ ಸೂರಿನಡಿ ಪೂರೈಸುತ್ತಿದೆ. ಗೃಹೋಪಯೋಗಿ ವಸ್ತುಗಳು, ಪೀಠೋಪಕರಣಗಳು, ಇಲೆಕ್ಟ್ರಾನಿಕ್ ಉಪಕರಣಗಳು, ಮಕ್ಕಳ ಆಟೋಟ ವಸ್ತುಗಳು, ಚಿತ್ತಾಪಹರಿಸುವ ವಿವಿಧ ರಾಜ್ಯಗಳ ಸಾಂಪ್ರಾದಾಯಿಕ ಆಧುನಿಕ ಶೈಲಿಯ ಬಟ್ಟೆ ಬರೆಗಳು, ಪುಸ್ತಕ, ವಸ್ತ್ರಮಳಿಗೆ ಹೀಗೆ ಎಲ್ಲ ಆವಶ್ಯಕತೆಗಳನ್ನು ಪೂರೈಸಲಾಗುತ್ತಿದೆ.

ಮನೋರಂಜನಾ ಪ್ರಿಯರಿಗಾಗಿ ವಿನ್ಯಾಸಗೊಂಡ ಇಟಾಲಿಯನ್ ಟೊರಾಟೊರಾ, ಕ್ಯಾಟರ್ ಪಿಲ್ಲರ್, ಜಂಪಿಂಗ್ ಫ್ರಾಗ್, ಡ್ಯಾಶಿಂಗ್ ಕಾಡು, ಟೈಟಾನಿಕ್, ಮೆರ‌್ರಿ ಕೊಲಂಬಸ್, 3ಡಿ ಶೋ, ಲಾಫಿಂಗ್ ಹೌಸ್ ಮೊದಲಾದ 20ಕ್ಕೂ ಅಧಿಕ ಅಮ್ಯೂಸ್‌ಮೆಂಟ್‌ಗಳು ಭರಪೂರ ಮನೋರಂಜನೆ ಒದ ಗಿಸುತ್ತಿವೆ. ಅಟೋಮೊಬೈಲ್ಸ್, ಹೋಂ ಅಪ್ಲೈನ್ಸ್‌ಸ್, ಹೆಲ್ತ್‌ಕೇರ್, ಫ್ಯಾಶನ್‌ವೇರ್ಸ್‌, ಗಾರ್ಮೆಂಟ್ಸ್, ಆಂಟಿಕ್, ಫಿಟ್ಟಿಂಗ್ಸ್, ಕಾರ್ಪೆಟ್ಸ್, ಆರ್ಟಿಫಿಶಯಲ್ ಆ್ಯಂಡ್ ಆ್ಯಂಟಿಕ್ ಜುವೆಲ್ಲರಿಸ್, ಹ್ಯಾಂಡ್‌ಲೂಮ್, ಹ್ಯಾಂಡಿಕ್ರಾಫ್ಟ್ ವಿಭಾ ಗಗಳಲ್ಲಿ ತಮಗಿಷ್ಟವಾದ ವಸ್ತುಗಳನ್ನು ಆರಿಸುವ ವಿಫುಲ ಆಯ್ಕೆಗಳಿವೆ.

 

Vishwa News 24

Recent Posts

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

4 minutes ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

15 minutes ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

21 minutes ago

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ- vishwanews24

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…

2 hours ago

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ – vishwanews24

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…

3 hours ago

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  – vishwanews24

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  ಉಡುಪಿ: ಮಂಗಳೂರಿನಿಂದ…

3 hours ago