Featured

ಉಡುಪಿ : ಉದಯವಾಣಿಯ ಆಸ್ಟೋ ಮೋಹನ್ ಅವರಿಗೆ ಅಮೆರಿಕೆಯ ಐಸಿಎಸ್‌ನಿಂದ ಸ್ವಾನ್ ಗೌರವ -Vishwanews24

ಉಡುಪಿ : ಉದಯವಾಣಿಯ ಆಸ್ಟೋ ಮೋಹನ್ ಅವರಿಗೆ ಅಮೆರಿಕೆಯ ಐಸಿಎಸ್‌ನಿಂದ ಸ್ವಾನ್ ಗೌರವ -Vishwanews24

ಉಡುಪಿ : ಅಮೆರಿಕೆಯ ಇಮೇಜ್ ಕೊಲೀಗ್ ಸೊಸೈಟಿಯು ವಿಶ್ವ ಛಾಯಾಗ್ರಹಣದ ಅಂಗವಾಗಿ ಕೊಡಮಾಡುವ ಬಹು ಪ್ರತಿಷ್ಠಿತ ಪ್ರಶಸ್ತಿ ಗೌರವ ಸ್ವಾನ್ ಅನ್ನು ಉದಯಾವಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟೋ ಮೋಹನ್ ಅವರಿಗೆ ಪುರಸ್ಕಾರ ಮಾಡಿದೆ.

ಪತ್ರಿಕಾ ಛಾಯಾಗ್ರಹಣದಲ್ಲಿ ಅವರ ಅನನ್ಯ ಅನುಭವ ಮತ್ತು ಕೊಡುಗೆಯನ್ನು ನೋಡಿ ಅವರು ಕಳುಹಿಸಿದ ಪತ್ರಿಕಾ ಛಾಯಾಗ್ರಹಣ ಚಿತ್ರಗಳನ್ನು ಅವಲೋಕಿಸಿ ಈ ಗೌರವವನ್ನು ನೀಡಲಾಗಿದೆ.

ಈ ಬಾರಿ ವಿಶ್ವದ ಮೂವತ್ತು ಛಾಯಾಚಿತ್ರ ಕಲಾವಿದರಿಗೆ ಮಾತ್ರ ಈ ಗೌರವಪಾತ್ರವಾಗಿದೆ. ಅವರದಲ್ಲಿ ಆಸ್ಟೋç ಮೋಹನ್ ಓರ್ವರು ಎಂದು ತಿಳಿಸಲು ಹೆಮ್ಮೆ ಎನಿಸುತ್ತದೆ ಎಂದು ಆಂದ್ರ ಪ್ರದೇಶ ಫೊಟೋಗ್ರಾಫಿ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಶ್ರೀ ಟಿ. ಎಸ್. ರೆಡ್ಡಿ ಅವರು ಪ್ರತಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

40 minutes ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

2 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

3 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

3 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

3 hours ago