ಉಡುಪಿ,: ಉದ್ಯಮಿ ಇಂದ್ರಾಳಿ ಭಾಸ್ಕರ ಶೆಟ್ಟಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಹಾಗೂ ಆರೋಪಿಗಳ ವಾದ- ಪ್ರತಿವಾದ ಕೆಲವು ದಿನಗಳಿಂದ ನಡೆಯುತ್ತಿದ್ದು, ಈ ಬಗ್ಗೆ ಅಂತಿಮ ತೀರ್ಪು ಮೇ 29ಕ್ಕೆ ಹೊರಬೀಳಲಿದೆ.
ಪ್ರಾಸಿಕ್ಯೂಷನ್ ಪರ ವಿಶೇಷ ಅಭಿಯೋಜಕ ಹಿರಿಯ ನ್ಯಾಯವಾದಿ ಎಂ ಶಾಂತರಾಮ ಶೆಟ್ಟಿ ಮತ್ತು ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ಮತ್ತು ನವನೀತ ಶೆಟ್ಟಿ ಪರ ವಾದಕ್ಕಾಗಿ ಬೆಂಗಳೂರಿನ ಹಿರಿಯ ನ್ಯಾಯವಾದಿ ಬಿ.ವೆಂಕಟ್ ರಾವ್ ಭಟ್ , ಶ್ರೀನಿವಾಸ್ ಭಟ್ ಮತ್ತು ರಾಘವೇಂದ್ರ ಪರವಾಗಿ ಹಿರಿಯ ವಕೀಲ ವಿಕ್ರಮ ಹೆಗ್ಡೆ ವಾದ ಮಂಡಿಸಿದ್ದಾರೆ.
ಆರೋಪಿಗಳ ಪೈಕಿ ೪ ನೇ ಆರೋಪಿ ಶ್ರೀನಿವಾಸ್ ಭಟ್ ಅವರು ನಿಧನ ಹೊಂದಿದ್ದಾರೆ.
ಉಡುಪಿ : ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ : ಮಟ್ಟಾರು ರತ್ನಾಕರ ಹೆಗ್ಡೆ -Vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…