Featured

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ನಿರಂಜನ್ ಭಟ್ ಜಾಮೀನು ಅರ್ಜಿ ತಿಂಗಳೊಳಗೆ ಇತ್ಯರ್ಥಪಡಿಸಲು ಸುಪ್ರೀಂ ಸೂಚನೆ -Vishwanews24

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ನಿರಂಜನ್ ಭಟ್ ಜಾಮೀನು ಅರ್ಜಿ ತಿಂಗಳೊಳಗೆ ಇತ್ಯರ್ಥಪಡಿಸಲು ಸುಪ್ರೀಂ ಸೂಚನೆ -Vishwanews24

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿರಂಜನ್ ಭಟ್ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರಕರಣವನ್ನು ಒಂದು ತಿಂಗಳೊಳಗೆ ಇತ್ಯರ್ಥಪಡಿಸುವಂತೆ ಸೂಚನೆ ನೀಡಿದೆ..

ಇತ್ಯರ್ಥವಾಗದಿದ್ದರೆ, ನಿರಂಜನ್ ಭಟ್ ಗೆ ಜಾಮೀನು ಮಂಜೂರು ಮಾಡುವಂತೆ ಆದೇಶಿಸಿದೆ. ಈ ಪ್ರಕರಣದ ಮುಂದುವರಿದ ಭಾಗವಾಗಿ ಮಂಗಳವಾರ ಉಡುಪಿ ನ್ಯಾಯಾಲಯದಲ್ಲಿ ಸಾಕ್ಷಿದಾರರ ವಿಚಾರಣೆ ನಡೆಸಲಾಯಿತು. ಹಿಂದಿನ ಎಸ್ಪಿ ಆಗಿದ್ದ ಸುಮನಾ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಸಿಐಡಿ ತನಿಖಾಧಿಕಾರಿ ಚಂದ್ರಶೇಖರವರ ವಿಚಾರಣೆ ಮಾರ್ಚ್ 25ರಂದು ನಡೆಯಲಿದೆ. ಬಳಿಕ ಇನ್ನೋರ್ವ ಸಾಕ್ಷಿದಾರ ವಿವೇಕಾನಂದ ಶೆಟ್ಟಿ ಅವರ ವಿಚಾರಣೆಯೂ ಆ ಬಳಿಕ ನಡೆಯಲಿದೆ. ವಾದ-ಪ್ರತಿವಾದಗಳು ನಡೆದು ಪ್ರಕರಣ ತಿಂಗಳೊಳಗೆ ವ್ಯಕ್ತಪಡಿಸುವ ಉದ್ದೇಶ ಹೊಂದಲಾಗಿದೆ ಎಂದು ಹಿರಿಯ ವಕೀಲ ಶಾಂತರಾಮ್ ಶೆಟ್ಟಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಮಂಗಳೂರು : ಡಿಸಿಪಿಯವರ ನೇತ್ರತ್ವದಲ್ಲಿ ಖಾಸಗಿ ಬಸ್‌ಗಳಿಗೆ “ಡಾ.ಬಿ.ಆರ್.ಅಂಬೇಡ್ಕರ್ ವೃತ್ತ” ಸ್ಟಿಕ್ಕರ್ ಅಳವಡಿಕೆ -Vishwanes24

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

2 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

3 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

3 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

3 hours ago