ಉಡುಪಿ : ಉಡುಪಿ ಸಮೀಪದ ಉದ್ಯಾವರದಲ್ಲಿರುವ ಪ್ರಖ್ಯಾತ ಜವಳಿ ಮಳಿಗೆ ಜಯಲಕ್ಷ್ಮಿ ಸಿಲ್ಕ್ಸ್ ಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ದೋಚಿ ಪರಾರಿಯಾಗಿದ್ದಾರೆ.
ರಾತ್ರಿ ವೇಳೆ ಮಳಿಗೆಯ ಹಿಂಭಾಗದಲ್ಲಿರುವ ಶೌಚಾಲಯದ ಕಿಟಕಿ ಒಡೆದು ಒಳನುಗ್ಗಿದ ಕಳ್ಳರು ವ್ಯಾಪರದ ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಮುಂಜಾನೆ ಎಂದಿನಂತೆ ಅಂಗಡಿ ತೆರೆದ ಸಂಧರ್ಭ ಪ್ರಕರಣ ಬೆಳಕಿಗೆ ಬಂದಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು.
ಶ್ವಾನ ದಳದೊಂದಿಗೆ ಪೊಲೀಸರ ತಂಡ ಸ್ಥಳಕ್ಕೆ ಅಗಮಿಸಿದ್ದು ಪರಿಶೀಲನೆ ನಡೆಸಿದೆ. ಕಳ್ಳತನವಾದ ಒಟ್ಟು ಮೌಲ್ಯ ಎಷ್ಟು ಎನ್ನುವುದರ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಾಗಿದ್ದು,ಉನ್ನತ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿದ್ದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…