Featured

ಉಡುಪಿ : ಉಪಚುನಾವಣೆ ಫಲಿತಾಂಶ : ಬಿಜೆಪಿ ಪರ ಬರಲಿದ್ದು ರಾಜ್ಯದ ಜನರಿಗೆ ಆಶಾದಾಯಕವಾಗಲಿದೆ : ಸಚಿವ ಸುನಿಲ್ ಕುಮಾರ್ – Vishwanews24

ಉಡುಪಿ : ಉಪಚುನಾವಣೆ ಫಲಿತಾಂಶ : ಬಿಜೆಪಿ ಪರ ಬರಲಿದ್ದು ರಾಜ್ಯದ ಜನರಿಗೆ ಆಶಾದಾಯಕವಾಗಲಿದೆ : ಸಚಿವ ಸುನಿಲ್ ಕುಮಾರ್ – Vishwanews24

ಉಡುಪಿ: ನಾಳೆಯ ಉಪಚುನಾವಣೆ ಫಲಿತಾಂಶ ಬಿಜೆಪಿ ಪರ ಬರಲಿದ್ದು ರಾಜ್ಯದ ಜನರಿಗೆ ಆಶಾದಾಯಕವಾಗಲಿದೆ ಮತ್ತು ಕಾಂಗ್ರೆಸ್ ಪಾಲಿಗೆ ನಿರಾಶೆಯ ಫಲಿತಾಂಶ ಆಗಲಿದೆ ಎಂದು ಸಚಿವ ಸುನಿಲ್ ಕುಮಾರ್ ಭವಿಷ್ಯ ನುಡಿದಿದ್ದಾರೆ.

ರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ,ಉಪಚುನಾವಣೆ ಬಗ್ಗೆ ಡಿ.ಕೆ ಶಿವಕುಮಾರ್ ಇದು ಮುಂದಿನ ಚುನಾವಣೆಯ ದಿಕ್ಸೂಚಿ ಅಲ್ಲ ಎಂದು ಹೇಳುವ ಮೂಲಕ ಪ್ರಾರಂಭದಲ್ಲೇ ಸೋಲನ್ನು ಒಪ್ಪಿಕೊಂಡಿದ್ದಾರೆ.ನಾವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎದುರಿಸಿದ್ದೇವೆ.ಎರಡೂ ಕಡೆ ನಮ್ಮ ಗೆಲುವು ನಿಶ್ಚಿತ. ಮತ್ತು ನಾಳೆಯ ಫಲಿತಾಂಶ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯ ದಿಕ್ಸೂಚಿಯಾಗಲಿದೆ.ರಾಜ್ಯದ ಜನ ಬಿಜೆಪಿಯ ಎರಡು ವರ್ಷದ ಆಡಳಿತ ಮೆಚ್ಚಿ ಮತ ಹಾಕಿದ್ದು ಎರಡೂ ಕಡೆ ನಮ್ಮ ಪರ ಫಲಿತಾಂಶ ಬರಲಿದೆ ಎಂದು ಹೇಳಿದರು.

 

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

1 day ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

1 day ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 day ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

1 day ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 day ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

1 day ago