Featured

ಉಡುಪಿ : ಉಪ ಚುನಾವಣೆ; ಮದ್ಯ ಮಾರಾಟ ನಿಷೇಧ – vishwanews24

ಉಡುಪಿ : ಉಪ ಚುನಾವಣೆ – ಅ.21 ರಂದು ಮತದಾನ ಹಾಗೂ ಅ. 24ರಂದು ಮತ ಎಣಿಕೆ ; ಮದ್ಯ ಮಾರಾಟ ನಿಷೇಧ

ಉಡುಪಿ : ಚುನಾವಣಾ ಆಯೋಗವು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಉಪ-ಚುನಾವಣೆ-2024 ಕ್ಕೆ ಸಂಬ0ಧಿಸಿದ0ತೆ ಚುನಾವಣೆಯನ್ನು ಘೋಷಿಸಿದ್ದು, ಜಿಲ್ಲೆಯಲ್ಲಿ ಅಕ್ಟೋಬರ್ 21 ರಂದು ಮತದಾನ ಹಾಗೂ ಅಕ್ಟೋಬರ್ 24ರಂದು ಮತ ಎಣಿಕೆ ನಿಗದಿಯಾಗಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತದಾನ ಪ್ರಾರಂಭವಾಗುವ ದಿನಾಂಕಕ್ಕಿ0ತ 48 ಗಂಟೆಗಳ ಮುಂಚಿತವಾಗಿ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಃ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ135(ಸಿ) ರ ಪ್ರಕಾರ ಪ್ರದತ್ರವಾದ ಅಧಿಕಾರವನ್ನು ಚಲಾಯಿಸಿ ಅಕ್ಟೋಬರ್ 19 ರ ಸಂಜೆ 4 ಗಂಟೆಯಿ0ದ ಅಕ್ಟೋಬರ್ 21 ರ ಸಂಜೆ 4 ಗಂಟೆಯ ವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಹೋಟೇಲುಗಳಲ್ಲಿ, ಕಬ್‌ಗಳಲ್ಲಿ ಹಾಗೂ ಶೇಂದಿ ಅಂಗಡಿಗಳಲ್ಲಿ ಮದ್ಯ ಮಾರಾಟ/ಸರಬರಾಜು ಮಾಡುವುದನ್ನು ಕೂಡಾ ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

 

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

18 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

18 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

18 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

19 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

19 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

21 hours ago