Featured

ಉಡುಪಿ ಎಂಜಿಎಂ ಕಾಲೇಜು – ಹಿಜಬ್ ವಿವಾದ : ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ – Vishwanews24

ಉಡುಪಿ ಎಂಜಿಎಂ ಕಾಲೇಜು – ಹಿಜಬ್ ವಿವಾದ : ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ – Vishwanews24

ಉಡುಪಿ: ಹಿಜಬ್ ವಿವಾದದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡಲಾಗಿದೆ.

ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ಸೈನ್ಸ್ ವಿದ್ಯಾರ್ಥಿಗಳ ಪ್ರಾಕ್ಟಿಕಲ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಇಂದು ದ್ವಿತೀಯ ಪಿಯುಸಿ ಲ್ಯಾಬ್ ಪರೀಕ್ಷೆಗಳು ಆರಂಭವಾಗಬೇಕಿತ್ತು. ಸುಮಾರು ಇಪ್ಪತ್ತಕ್ಕಿಂತ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಇರುವ ತರಗತಿಯಲ್ಲಿ ಯಾವುದೇ ಗೊಂದಲದ ವಾತಾವರಣ ನಿರ್ಮಾಣ ಆಗಬಾರದೆಂಬ ಉದ್ದೇಶದಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.

ಸದ್ಯ ಪರೀಕ್ಷೆಯ ಮುಂದಿನ ದಿನಾಂಕ ಪ್ರಕಟಿಸುವುದಾಗಿ ಹೇಳಿರುವ ಎಂಜಿಎಂ ಕಾಲೇಜು ತಿಳಿಸಿದೆ. ಫೆಬ್ರವರಿ 7ರಂದು ಎಂಜಿಎಂ ಕಾಲೇಜಿನಲ್ಲಿ ಕೇಸರಿ ಹಿಜಬ್ ಫೈಟ್ ನಡೆದಿತ್ತು. ಇದೀಗ ರಾಜ್ಯಾದ್ಯಂತ ಹಿಜಬ್ ಪ್ರತಿಭಟನೆ ನಡೆಯುತ್ತಿದ್ದು, ಹೈಕೋರ್ಟ್ ತನ್ನ ಮುಂದಿನ ಆದೇಶದವರೆಗೂ ಶಾಲಾ, ಕಾಲೇಜುಗಳಿಗೆ ಹಿಜಬ್ ಧರಿಸದೇ ವಿದ್ಯಾರ್ಥಿನಿಯರು ಹಾಜರಾಗಬೇಕೆಂದು ಸೂಚಿಸಿದೆ. ಆದರೂ ವಿದ್ಯಾರ್ಥಿನಿಯರು ಕೋರ್ಟ್ ಆದೇಶಕ್ಕೆ ಕೇರ್ ಮಾಡದೇ ಹಿಜಬ್ ಧರಿಸಿಯೇ ತರಗತಿಗೆ ಹಾಜರಾಗುತ್ತಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

7 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

9 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

10 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

10 hours ago