ಉಡುಪಿ : ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಅತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಮುಹಮದ್ ಫೈಸಲ್ ಖಾನ್(27), ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮುಹಮದ್ ಶರೀಫ್(37) ಹಾಗೂ ಸುರತ್ಕಲ್ ಕೃಷಾಪುರದ ಅಬ್ದುಲ್ ಶುಕೂರು ಯಾನೆ ಅದ್ದು(43) ಬಂಧಿತ ಆರೋಪಿಗಳು.
ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರ್ಯಾಚರಣೆಯನ್ನು ಉಡುಪಿ ಡಿವೈಎಸ್ಪಿ ಡಿ.ಟಿ.ಪ್ರಭು ಮಾರ್ಗದರ್ಶನದಲ್ಲಿ ಮಲ್ಪೆ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಮಲ್ಪೆ ಎಸ್ಸೈ ಅನಿಲ್ ಕುಮಾರ್ ಡಿ. ಹಾಗೂ ಸಿಬ್ಬಂದಿಯವರ ವಿಶೇಷ ತಂಡ ನಡೆಸಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…