ಉಡುಪಿ : ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಅತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಮುಹಮದ್ ಫೈಸಲ್ ಖಾನ್(27), ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮುಹಮದ್ ಶರೀಫ್(37) ಹಾಗೂ ಸುರತ್ಕಲ್ ಕೃಷಾಪುರದ ಅಬ್ದುಲ್ ಶುಕೂರು ಯಾನೆ ಅದ್ದು(43) ಬಂಧಿತ ಆರೋಪಿಗಳು.
ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರ್ಯಾಚರಣೆಯನ್ನು ಉಡುಪಿ ಡಿವೈಎಸ್ಪಿ ಡಿ.ಟಿ.ಪ್ರಭು ಮಾರ್ಗದರ್ಶನದಲ್ಲಿ ಮಲ್ಪೆ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಮಲ್ಪೆ ಎಸ್ಸೈ ಅನಿಲ್ ಕುಮಾರ್ ಡಿ. ಹಾಗೂ ಸಿಬ್ಬಂದಿಯವರ ವಿಶೇಷ ತಂಡ ನಡೆಸಿದೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…