ಉಡುಪಿ : ಮೂರು ದಶಕಗಳ ಕಾಲ ನಿಟ್ಟೂರು ಪ್ರೌಢಶಾಲೆಯ ಅಧ್ಯಾಪಕರಾಗಿ ನಿವೃತ್ತರಾದ, ವೃತ್ತಿಯಲ್ಲಿ ಇರುವಾಗಲೂ, ನಿವೃತ್ತರಾದ ಮೇಲೂ ಯಕ್ಷಗಾನ ಕಲಾರಂಗದ ನಿಷ್ಠಾವಂತ ಕಾರ್ಯಕರ್ತರಾಗಿ ತೊಡಗಿಸಿಕೊಂಡು ಸಂಸ್ಥೆಯ ಉತ್ಕರ್ಷದಲ್ಲಿ ವಿಶೇಷ ಕೊಡುಗೆ ನೀಡಿದ ಶ್ರೀ ಎಚ್. ಎನ್. ಶೃಂಗೇಶ್ವರ ಇವರು ಯಕ್ಷಗಾನ ಕಲಾರಂಗದ ಹಿರಿಯ ಕಾರ್ಯಕರ್ತರಿಗಾಗಿ, ವಿಜಯ ಕುಮಾರ್ ಮುದ್ರಾಡಿಯವರು ಸ್ಥಾಪಿಸಿದ ಯಕ್ಷಚೇತನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನವಂಬರ್ ೧೩, ೨೦೨೨ ಭಾನುವಾರ ಮಂಗಳೂರಿನ ಟೌನ್ಹಾಲ್ನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂಬುದಾಗಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…