ಉಡುಪಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗಾಗಿ ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮವು ಫೆಬ್ರವರಿ 26 ರಂದು ಸಂಜೆ 5 ರಿಂದ ರಾತ್ರಿ 7 ರ ವರೆಗೆ ಕಾರ್ಕಳದ ಎಸ್.ವಿ.ಟಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ವಿದ್ಯಾರ್ಥಿಗಳು ಗಣಿತ ವಿಷಯದ ಕಲಿಕಾ ಸಮಸ್ಯೆಗಳ ಬಗ್ಗೆ ಪ್ರಕಾಶ್ ಭಟ್ ಎಂ ಮೊ.ನಂ: 8277614690, ಹರೀಶ್ ಶೆಟ್ಟಿ ಮೊ.ನಂ: 9902933532, ದಿನೇಶ್ ಶೆಟ್ಟಿಗಾರ್ ಮೊ.ನಂ: 9449045697, ಆರ್. ನಾರಾಯಣ ಶೆಣೈ ಮೊ.ನಂ: 9980898232, ಯೋಗೀಂದ್ರ ನಾಯಕ್ ಮೊ.ನಂ: 9900987331, ರಾಜೇಂದ್ರ ಭಟ್ ಮೊ.ನಂ: 9880773581 ಹಾಗೂ ಪರೀಕ್ಷಾ ಸಿದ್ಧತೆ, ಮತ್ತಿತರ ಪ್ರಶ್ನೆಗಳಿಗೆ ಡಿಡಿಪಿಐ ಎನ್. ಎಚ್. ನಾಗೂರ ಮೊ.ನಂ: 9448999353 ಮತ್ತು ಕಾರ್ಕಳ ತಾಲೂಕಿನ ಶೈಕ್ಷಣಿಕ ಸಮಸ್ಯೆಗಳಿಗೆ ಕಾರ್ಕಳ ಬಿಇಓ ಮೊ.ನಂ: 9480695373 ಇವರಿಗೆ ಕರೆ ಮಾಡಿ ಪ್ರಶ್ನೆ ಕೇಳಿ ಪರಿಹಾರ ಪಡೆಯಬಹುದು.
ಪಾಲಕರು, ಸಾರ್ವಜನಿಕರೂ ಸಹ ಕರೆ ಮಾಡಿ ಪರೀಕ್ಷಾ ಸಿದ್ಧತೆ ಮತ್ತಿತರ ಶೈಕ್ಷಣಿಕ ಸಮಸ್ಯೆಗಳಿಗೆ ಡಿಡಿಪಿಐ ನಂಬರ್ಗೆ ಕರೆ ಮಾಡಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…