Featured

ಉಡುಪಿ : ಎಸ್ ಡಿಪಿಐ ಒಂದು ಉಗ್ರ ಸಂಘಟನೆಯಾಗಿದ್ದು , ಈ ಸಂಘಟನೆಯನ್ನು ಕೂಡಲೇ ದೇಶಾದ್ಯಂತ ನಿಷೇಧ ಮಾಡಬೇಕು : ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು -Vishwanews24

ಉಡುಪಿ: ಎಸ್ ಡಿಪಿಐ ಒಂದು ಉಗ್ರ ಸಂಘಟನೆಯಾಗಿದ್ದು, ದೇಶದಾದ್ಯಂತ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಪ್ರೇರೇಪಿಸುವುದು ಮತ್ತು ಅವರಿಗೆ ರಕ್ಷಣೆ ಕೊಡುವ ಕೆಲಸ ಮಾಡುತ್ತಿದೆ. ಇದು ಈಗಾಗಲೇ ಹಲವಾರು ಘಟನೆಗಳಲ್ಲಿ ಬಹಿರಂಗಗೊಂಡಿದ್ದು, ಈಗ ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿ ನಡೆದ ಗಲಭೆಯಲ್ಲಿ ಮತ್ತೆ ಸಾಬೀತಾಗಿದೆ. ಹಾಗಾಗಿ ಈ ಸಂಘಟನೆಯನ್ನು ಕೂಡಲೇ ದೇಶಾದ್ಯಂತ ನಿಷೇಧ ಮಾಡಬೇಕು ಎಂದು ಶ್ರೀರಾಮಸೇನೆ ಉಡುಪಿ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು ಒತ್ತಾಯಿಸಿದ್ದಾರೆ.

ಹಾಗೆಯೇ ಎಸ್ ಡಿಪಿಐ ಸಂಘಟನೆ ಶೃಂಗೇರಿ ಶಂಕರಾಚಾರ್ಯರ ವೃತ್ತದ ಜಗದ್ಗುರು ಶಂಕರಾಚಾರ್ಯರ ಪ್ರತಿಮೆ ಮೇಲೆ ಉಗ್ರಸಂಘಟನೆಯ ಪತಾಕೆ ಹಾರಿಸಿ, ಪ್ರತಿಮೆಯನ್ನು ವಿರೂಪಗೊಳಿಸಿ ಧ್ವಂಸ ಮಾಡಿರುವುದನ್ನು ಶ್ರೀರಾಮಸೇನೆ ಖಂಡಿಸುತ್ತದೆ. ಈ ಬಗ್ಗೆ ತ್ವರಿತ ಹಾಗೂ ನ್ಯಾಯಯುತ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಇಂತಹ ದುಷ್ಕೃತ್ಯ ನಡೆಸಿ ಹಿಂದೂಗಳ ಸಹನೆ ಮತ್ತು ತಾಳ್ಮೆಯನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago