ಉಡುಪಿ: ಎಸ್ ಡಿಪಿಐ ಒಂದು ಉಗ್ರ ಸಂಘಟನೆಯಾಗಿದ್ದು, ದೇಶದಾದ್ಯಂತ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಪ್ರೇರೇಪಿಸುವುದು ಮತ್ತು ಅವರಿಗೆ ರಕ್ಷಣೆ ಕೊಡುವ ಕೆಲಸ ಮಾಡುತ್ತಿದೆ. ಇದು ಈಗಾಗಲೇ ಹಲವಾರು ಘಟನೆಗಳಲ್ಲಿ ಬಹಿರಂಗಗೊಂಡಿದ್ದು, ಈಗ ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿ ನಡೆದ ಗಲಭೆಯಲ್ಲಿ ಮತ್ತೆ ಸಾಬೀತಾಗಿದೆ. ಹಾಗಾಗಿ ಈ ಸಂಘಟನೆಯನ್ನು ಕೂಡಲೇ ದೇಶಾದ್ಯಂತ ನಿಷೇಧ ಮಾಡಬೇಕು ಎಂದು ಶ್ರೀರಾಮಸೇನೆ ಉಡುಪಿ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು ಒತ್ತಾಯಿಸಿದ್ದಾರೆ.
ಹಾಗೆಯೇ ಎಸ್ ಡಿಪಿಐ ಸಂಘಟನೆ ಶೃಂಗೇರಿ ಶಂಕರಾಚಾರ್ಯರ ವೃತ್ತದ ಜಗದ್ಗುರು ಶಂಕರಾಚಾರ್ಯರ ಪ್ರತಿಮೆ ಮೇಲೆ ಉಗ್ರಸಂಘಟನೆಯ ಪತಾಕೆ ಹಾರಿಸಿ, ಪ್ರತಿಮೆಯನ್ನು ವಿರೂಪಗೊಳಿಸಿ ಧ್ವಂಸ ಮಾಡಿರುವುದನ್ನು ಶ್ರೀರಾಮಸೇನೆ ಖಂಡಿಸುತ್ತದೆ. ಈ ಬಗ್ಗೆ ತ್ವರಿತ ಹಾಗೂ ನ್ಯಾಯಯುತ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಇಂತಹ ದುಷ್ಕೃತ್ಯ ನಡೆಸಿ ಹಿಂದೂಗಳ ಸಹನೆ ಮತ್ತು ತಾಳ್ಮೆಯನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…