ಉಡುಪಿ: ಡಿ.ಎ.ಆರ್.ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎ.ಆರ್. ಎಸ್.ಐ. ಶಂಕರ್ ರಾಷ್ಟ್ರಪತಿ ಪದಕದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆ.30ರಂದು ಬೆಂಗಳೂರಿನ ರಾಜ ಭವನದಲ್ಲಿ ನಡೆದ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲಟ್ ಪದಕ ಪ್ರದಾನ ಮಾಡಿದರು. ಶಂಕರ್ ಕರ್ತವ್ಯದ ಜೊತೆಯಲ್ಲಿ ಕ್ರೀಡಾಭ್ಯಾಸದಲ್ಲಿ ತೊಡಗಿಕೊಂಡು ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಈವರೆಗೆ 57 ಪದಕಗಳನ್ನು ಪಡೆದಿದ್ದಾರೆ.
26 ವರ್ಷಗಳ ಪೊಲೀಸ್ ಇಲಾಖೆಯ ಸೇವೆ ಮತ್ತು ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಗಾಗಿ ರಾಷ್ಟ್ರಪತಿಗಳು 2023ನೇ ಸಾಲಿನ ಸ್ವಾತಂತ್ರೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಶ್ಲಾಘನೀಯ ಸೇವಾ ಪದಕವನ್ನು ನೀಡಿ ಗೌರವಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…