ಉಡುಪಿ: ಎಕೆಎಂಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ಎಂಬಾತನನ್ನು ದುಷ್ಕರ್ಮಿಗಳ ತಂಡವು ಬೀಕರವಾಗಿ ಹತ್ಯೆಗೈದ ಘಟನೆ ಮಲ್ಪೆ ಕೊಡವೂರಿನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ರೌಡಿಶೀಟರ್ ಸೈಫುದ್ದೀನ್ ಕೊಲೆ
ಮಲ್ಪೆ ಠಾಣೆ ವ್ಯಾಪ್ತಿಯ ಕೊಡವೂರು ಬಳಿ ಕೊಲೆ
ಹಾಡು ಹಗಲೇ ರೌಡಿಶೀಟರ್ ಕೊಲೆ
ಕೊಡವೂರಿನ ಮನೆ ಒಳಗೆ ದುಷ್ಕರ್ಮಿಗಳಿಂದ ಹತ್ಯೆ
ಖಾಸಗಿ ಬಸ್ ಮಾಲಕನಾಗಿದ್ದ ಸೈಫುದ್ದೀನ್
ಮಣಿಪಾಲ ಸಮೀಪದ ಆತ್ರಾಡಿಯ ನಿವಾಸಿ
ಕೊಡವೂರಿನ ಮನೆಯಲ್ಲಿ ದುಷ್ಕರ್ಮಿಗಳಿಂದ ಕೊಲೆ
ಸ್ಥಳಕ್ಕೆ ಮಲ್ಪೆ ಪೊಲೀಸರು ದೌಡು
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…