ಉಡುಪಿ: ಎಕೆಎಂಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ಎಂಬಾತನನ್ನು ದುಷ್ಕರ್ಮಿಗಳ ತಂಡವು ಬೀಕರವಾಗಿ ಹತ್ಯೆಗೈದ ಘಟನೆ ಮಲ್ಪೆ ಕೊಡವೂರಿನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ರೌಡಿಶೀಟರ್ ಸೈಫುದ್ದೀನ್ ಕೊಲೆ
ಮಲ್ಪೆ ಠಾಣೆ ವ್ಯಾಪ್ತಿಯ ಕೊಡವೂರು ಬಳಿ ಕೊಲೆ
ಹಾಡು ಹಗಲೇ ರೌಡಿಶೀಟರ್ ಕೊಲೆ
ಕೊಡವೂರಿನ ಮನೆ ಒಳಗೆ ದುಷ್ಕರ್ಮಿಗಳಿಂದ ಹತ್ಯೆ
ಖಾಸಗಿ ಬಸ್ ಮಾಲಕನಾಗಿದ್ದ ಸೈಫುದ್ದೀನ್
ಮಣಿಪಾಲ ಸಮೀಪದ ಆತ್ರಾಡಿಯ ನಿವಾಸಿ
ಕೊಡವೂರಿನ ಮನೆಯಲ್ಲಿ ದುಷ್ಕರ್ಮಿಗಳಿಂದ ಕೊಲೆ
ಸ್ಥಳಕ್ಕೆ ಮಲ್ಪೆ ಪೊಲೀಸರು ದೌಡು
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…