ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ 6:30ಕ್ಕೆ ಪಿಂಕ್ ಸೂಪರ್ ಮೂನ್ (ಗುಲಾಬಿ ಬಣ್ಣದಲ್ಲಿ) ಕಂಡುಬರಲಿದ್ದಾನೆ. ಅಲ್ಲದೆ, ಪ್ರತಿದಿನ ಕಾಣುತ್ತಿದ್ದ ಗಾತ್ರಕ್ಕಿಂತ ಶೇ.30ರಷ್ಟು ಹೆಚ್ಚು ಪ್ರಕಾಶಮಾನವಾಗಿ ಮತ್ತು ದೊಡ್ಡದಾಗಿ ಗೋಚರಿಸಲಿದ್ದಾನೆ.
ಬಣ್ಣ ಬದಲಿಸಿಕೊಳ್ಳಲಿರುವ ಚಂದ್ರನ ಗೋಚರದಲ್ಲಿನ ಕೌತುಕ ಹಾಗೂ ಅಪೂರ್ವ ಕ್ಷಣಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ‘ಮೋಸ್ಟ್ ಪವರ್ ಫುಲ್’ ಎಂಬ ವಿಶ್ವ ದಾಖಲೆ ಗಳಿಸಿದ ಮಣಿಪಾಲದ ಆರ್. ಮನೋಹರ್ ಅವರು ಆವಿಷ್ಕರಿಸಿದ ದೂರದರ್ಶಕದ ಮೂಲಕ ಏ.1ರಂದು ಸಂಜೆ 6:30ಕ್ಕೆ ಕೊಳಲಗಿರಿಯ ಅತಿ ಎತ್ತರ ಪ್ರದೇಶದಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಎದುರು. (ಗೋ ಆಸ್ಪತ್ರೆಯ ಬಳಿ ) ಕಾರ್ಯಕ್ರಮ ಆಯೋಜಿಸಲಾಗಿದೆ.
ಇದನ್ನೂ ಓದಿ:
ತುಳುನಾಡು ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಉದ್ಘಾಟಿಸಲಿದ್ದು, ಉದ್ಯಮಿ ಪ್ರಕಾಶ್ ಭಂಡಾರಿ ಪಾಲ್ಗೊಳ್ಳಲಿದ್ದಾರೆ. ಖಗೋಳದ ವಿಶೇಷತೆ ಹಾಗೂ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಉಚಿತವಾಗಿ ವೀಕ್ಷಣೆಗೆ ಅವಕಾಶ ಮಾಡಲಾಗಿದೆ. ಸಾರ್ವಜನಿಕರು, ವಿಶೇಷವಾಗಿ ವಿದ್ಯಾರ್ಥಿಗಳು ಪ್ರಯೋಜನ ಮಾಡಿಕೊಳ್ಳಬೇಕು ಎಂದು ಕಾರ್ಯಕ್ರಮ ಸಂಘಟಕರಾದ ಗಣೇಶ್ ರಾಜ್ ಸರಳಬೆಟ್ಟು, ಜಯ ಶೆಟ್ಟಿ ಬನ್ನಂಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…