Featured

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ

ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ 6:30ಕ್ಕೆ ಪಿಂಕ್​ ಸೂಪರ್​ ಮೂನ್​ (ಗುಲಾಬಿ ಬಣ್ಣದಲ್ಲಿ) ಕಂಡುಬರಲಿದ್ದಾನೆ. ಅಲ್ಲದೆ, ಪ್ರತಿದಿನ ಕಾಣುತ್ತಿದ್ದ ಗಾತ್ರಕ್ಕಿಂತ ಶೇ.30ರಷ್ಟು ಹೆಚ್ಚು ಪ್ರಕಾಶಮಾನವಾಗಿ ಮತ್ತು ದೊಡ್ಡದಾಗಿ ಗೋಚರಿಸಲಿದ್ದಾನೆ.

ಬಣ್ಣ ಬದಲಿಸಿಕೊಳ್ಳಲಿರುವ ಚಂದ್ರನ ಗೋಚರದಲ್ಲಿನ ಕೌತುಕ ಹಾಗೂ ಅಪೂರ್ವ ಕ್ಷಣಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ‘ಮೋಸ್ಟ್​ ಪವರ್ ಫುಲ್​’ ಎಂಬ ವಿಶ್ವ ದಾಖಲೆ ಗಳಿಸಿದ ಮಣಿಪಾಲದ ಆರ್​. ಮನೋಹರ್​ ಅವರು ಆವಿಷ್ಕರಿಸಿದ ದೂರದರ್ಶಕದ ಮೂಲಕ ಏ.1ರಂದು ಸಂಜೆ 6:30ಕ್ಕೆ ಕೊಳಲಗಿರಿಯ ಅತಿ ಎತ್ತರ ಪ್ರದೇಶದಲ್ಲಿ ಯೂನಿಯನ್​ ಬ್ಯಾಂಕ್​ ಆಫ್​ ಇಂಡಿಯಾ ಶಾಖೆಯ ಎದುರು. (ಗೋ ಆಸ್ಪತ್ರೆಯ ಬಳಿ ) ಕಾರ್ಯಕ್ರಮ ಆಯೋಜಿಸಲಾಗಿದೆ.

ಇದನ್ನೂ ಓದಿ:

ತುಳುನಾಡು ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಉದ್ಘಾಟಿಸಲಿದ್ದು, ಉದ್ಯಮಿ ಪ್ರಕಾಶ್​ ಭಂಡಾರಿ ಪಾಲ್ಗೊಳ್ಳಲಿದ್ದಾರೆ. ಖಗೋಳದ ವಿಶೇಷತೆ ಹಾಗೂ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಉಚಿತವಾಗಿ ವೀಕ್ಷಣೆಗೆ ಅವಕಾಶ ಮಾಡಲಾಗಿದೆ. ಸಾರ್ವಜನಿಕರು, ವಿಶೇಷವಾಗಿ ವಿದ್ಯಾರ್ಥಿಗಳು ಪ್ರಯೋಜನ ಮಾಡಿಕೊಳ್ಳಬೇಕು ಎಂದು ಕಾರ್ಯಕ್ರಮ ಸಂಘಟಕರಾದ ಗಣೇಶ್​ ರಾಜ್​ ಸರಳಬೆಟ್ಟು, ಜಯ ಶೆಟ್ಟಿ ಬನ್ನಂಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

6 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

46 minutes ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

2 hours ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago