ಉಡುಪಿ (Vishwanews24): ಜಿಲ್ಲೆಯಲ್ಲಿ 6 ತಿಂಗಳ ಅವಧಿಗೆ ಕೋವಿಡ್ ಪರೀಕ್ಷೆಯನ್ನು ನಡೆಸಲು ಪ್ರಯೋಗಶಾಲಾ ತಂತ್ರಜ್ಞರ -2 ಹುದ್ದೆ (ವೇತನ-20,000) ಮತ್ತು ಪ್ರಯೋಗ ಶಾಲಾ ತಂತ್ರಜ್ಞರ -27 ಹುದ್ದೆ (ವೇತನ -10,000 ಮತ್ತು ರೂ.15 per swab collection,
ವಿದ್ಯಾರ್ಹತೆ: ಡಿ.ಎಮ್.ಎಲ್.ಟಿ/ ಬಿ.ಎಮ್.ಎಲ್.ಟಿ ಅಥವಾ ಬಿಎಸ್.ಸಿ ಎಮ್.ಎಸ್.ಸಿ ನರ್ಸಿಂಗ್, ಬಿ.ಎಸ್.ಸಿ ನರ್ಸಿಂಗ್, ಜಿ.ಎನ್.ಎಂ. ಡಿಪ್ಲೋಮಾ ಆಪರೇಷನ್ ಟಿಟರ್ ಟೆಕ್ನಾಲಜಿಸ್ಟ್ ತರಬೇತಿ ಪ್ಯಾರಾ ಮೆಡಿಕಲ್ ಬೋರ್ಡ್ನಲ್ಲಿ ನೋಂದಣಿ ಮಾಡಿರಬೇಕು,
ನರ್ಸಿಂಗ್ ನೋಂದಣಿ ಆಗಿರಬೇಕು ಮತ್ತು ನರ್ಸಿಂಗ್ ಮತ್ತು ಅರೆ ವೈದ್ಯಕೀಯ ಪದವೀಧರರು, ಡಿಪ್ಲೊಮೋದಾರರು ಮತ್ತು ವಿಜ್ಞಾನ ಪದವೀಧರರು ಅರ್ಜಿ ಸಲ್ಲಿಸಬಹುದು.
ಉಡುಪಿ : ಕೋವಿಡ್ ಸುರಕ್ಷಾ ನಿಯಮಗಳ ಪಾಲನೆ ಕಡ್ಡಾಯವಾಗಲಿ: ಡಾ. ಮಧುಸೂದನ್ ನಾಯಕ್ -Vishwanews24
ಕಿರಿಯ ಮಹಿಳಾ ಆರೋಗ್ಯ ಸಹಾಯಕಿ – 89 ಹುದ್ದೆ (ವೇತನ-15,000, ವಿದ್ಯಾರ್ಹತೆ: ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತರಬೇತಿ ಹೊಂದಿ ಕರ್ನಾಟಕ ನರ್ಸಿಂಗ್ ಕೌನ್ಸಿಲ್ನಲ್ಲಿ ನೋಂದಣಿ ಕಡ್ಡಾಯ) ಮತ್ತು ಫಾರ್ಮಾಸಿಸ್ಟ್ -19 ಹುದ್ದೆ (ವೇತನ-20,000, ವಿದ್ಯಾರ್ಹತೆ: ಕರ್ನಾಟಕ ರಾಜ್ಯ ಸರಕಾರದಿಂದ
ಮಾನ್ಯತೆ ಪಡೆದ ಸಂಸ್ಥೆಯಿ0ದ ಡಿಪ್ಲೋಮೊ ಇನ್ ಫಾರ್ಮಸಿ ಹೊಂದಿರಬೇಕು ಹಾಗೂ ಫಾರ್ಮಸಿ ಕೌನ್ಸಿಲ್ನಲ್ಲಿ ನೋಂದಣಿಯಾಗಿರಬೇಕು) ಗೆ ಏಪ್ರಿಲ್ 12 ರಂದು ಬೆಳಗ್ಗೆ 10.30 ಕ್ಕೆ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.
ಈ ಮೇಲ್ಕಂಡ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮೂಲ ದಾಖಲೆ, ದೃಢೀಕೃತ ದಾಖಲೆ ಮತ್ತು ಭಾವಚಿತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…