ಉಡುಪಿ (Vishwanews24): ಜಿಲ್ಲೆಯಲ್ಲಿ 6 ತಿಂಗಳ ಅವಧಿಗೆ ಕೋವಿಡ್ ಪರೀಕ್ಷೆಯನ್ನು ನಡೆಸಲು ಪ್ರಯೋಗಶಾಲಾ ತಂತ್ರಜ್ಞರ -2 ಹುದ್ದೆ (ವೇತನ-20,000) ಮತ್ತು ಪ್ರಯೋಗ ಶಾಲಾ ತಂತ್ರಜ್ಞರ -27 ಹುದ್ದೆ (ವೇತನ -10,000 ಮತ್ತು ರೂ.15 per swab collection,
ವಿದ್ಯಾರ್ಹತೆ: ಡಿ.ಎಮ್.ಎಲ್.ಟಿ/ ಬಿ.ಎಮ್.ಎಲ್.ಟಿ ಅಥವಾ ಬಿಎಸ್.ಸಿ ಎಮ್.ಎಸ್.ಸಿ ನರ್ಸಿಂಗ್, ಬಿ.ಎಸ್.ಸಿ ನರ್ಸಿಂಗ್, ಜಿ.ಎನ್.ಎಂ. ಡಿಪ್ಲೋಮಾ ಆಪರೇಷನ್ ಟಿಟರ್ ಟೆಕ್ನಾಲಜಿಸ್ಟ್ ತರಬೇತಿ ಪ್ಯಾರಾ ಮೆಡಿಕಲ್ ಬೋರ್ಡ್ನಲ್ಲಿ ನೋಂದಣಿ ಮಾಡಿರಬೇಕು,
ನರ್ಸಿಂಗ್ ನೋಂದಣಿ ಆಗಿರಬೇಕು ಮತ್ತು ನರ್ಸಿಂಗ್ ಮತ್ತು ಅರೆ ವೈದ್ಯಕೀಯ ಪದವೀಧರರು, ಡಿಪ್ಲೊಮೋದಾರರು ಮತ್ತು ವಿಜ್ಞಾನ ಪದವೀಧರರು ಅರ್ಜಿ ಸಲ್ಲಿಸಬಹುದು.
ಉಡುಪಿ : ಕೋವಿಡ್ ಸುರಕ್ಷಾ ನಿಯಮಗಳ ಪಾಲನೆ ಕಡ್ಡಾಯವಾಗಲಿ: ಡಾ. ಮಧುಸೂದನ್ ನಾಯಕ್ -Vishwanews24
ಕಿರಿಯ ಮಹಿಳಾ ಆರೋಗ್ಯ ಸಹಾಯಕಿ – 89 ಹುದ್ದೆ (ವೇತನ-15,000, ವಿದ್ಯಾರ್ಹತೆ: ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತರಬೇತಿ ಹೊಂದಿ ಕರ್ನಾಟಕ ನರ್ಸಿಂಗ್ ಕೌನ್ಸಿಲ್ನಲ್ಲಿ ನೋಂದಣಿ ಕಡ್ಡಾಯ) ಮತ್ತು ಫಾರ್ಮಾಸಿಸ್ಟ್ -19 ಹುದ್ದೆ (ವೇತನ-20,000, ವಿದ್ಯಾರ್ಹತೆ: ಕರ್ನಾಟಕ ರಾಜ್ಯ ಸರಕಾರದಿಂದ
ಮಾನ್ಯತೆ ಪಡೆದ ಸಂಸ್ಥೆಯಿ0ದ ಡಿಪ್ಲೋಮೊ ಇನ್ ಫಾರ್ಮಸಿ ಹೊಂದಿರಬೇಕು ಹಾಗೂ ಫಾರ್ಮಸಿ ಕೌನ್ಸಿಲ್ನಲ್ಲಿ ನೋಂದಣಿಯಾಗಿರಬೇಕು) ಗೆ ಏಪ್ರಿಲ್ 12 ರಂದು ಬೆಳಗ್ಗೆ 10.30 ಕ್ಕೆ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.
ಈ ಮೇಲ್ಕಂಡ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮೂಲ ದಾಖಲೆ, ದೃಢೀಕೃತ ದಾಖಲೆ ಮತ್ತು ಭಾವಚಿತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…