ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಕೃಷ್ಣಮೂರ್ತಿ ಆಚಾರ್ಯ ಪಕ್ಷೇತರವಾಗಿ ಏ.17ರಂದು ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ.
ಉಡುಪಿ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಕೃಷ್ಣಮೂರ್ತಿ ಆಚಾರ್ಯ ಅವರೊಂದಿಗೆ ಕಾಂಗ್ರೆಸ್ ಮುಖಂಡರಾದ ರೋಜಿ ಜಾನ್, ಬಿ.ಕೆ. ಹರಿಪ್ರಸಾದ್ ಸೇರಿದಂತೆ ಜಿಲ್ಲಾಧ್ಯಕ್ಷರು ಮತ್ತು ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಪಕ್ಷದಲ್ಲಿ ತನಾಗದ ನಿರಂತರ ಅನ್ಯಾಯದ ಬಗ್ಗೆ ಈ ನಾಯಕರಲ್ಲಿ ತೊಡಿಕೊಂಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಪಕ್ಷವು ತಮ್ಮ ಜೊತೆ ಇರುತ್ತದೆ ಎನ್ನುವ ಭರವಸೆಗೂ ಕೃಷ್ಣಮೂರ್ತಿ ಆಚಾರ್ಯ ಜಗ್ಗಲಿಲ್ಲ ಎಂದುತಿಳಿದುಬಂದಿದೆ.
ಆದರೂ, ಕೃಷ್ಣಮೂರ್ತಿ ಆಚಾರ್ಯ ತಮ್ಮ ನಿರ್ಧಾರವನ್ನು ಬದಲಿಸದೆ, ಏ.17 ರಂದು ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ್ದಾರೆ.
ಉಡುಪಿ : ಮಲಬಾರ್ ಗೋಲ್ಡ್ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ : ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ…
ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ ಕಾರ್ಕಳ: ಸಚಿವ ನಾಗೇಂದ್ರ ರಾಜೀನಾಮೆ…
ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ…
ರಾಹುಲ್ ಗಾಂಧಿಯನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ಮಾಡಿದೆ : ಸಿದ್ದರಾಮಯ್ಯ ಬೆಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ…
ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ ಕುಂದಾಪುರ : ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರಿಕಾ ಬೋಟ್ವೊಂದು…