ಉಡುಪಿ: ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಹೇಳಿದ್ದೆವು. ಈಗ ಆ ಮಾತನ್ನು ಉಳಿಸಿಕೊಂಡಿದ್ದೇವೆ. ಇದು ಕಾಂಗ್ರೆಸ್ ಪಕ್ಷದ ಜನಪರ ಬದ್ಧತೆಗೆ ದೊಡ್ಡ ನಿದರ್ಶನವಾಗಿದೆ ಎಂದು ಉಡುಪಿಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಹೇಳಿದ್ದಾರೆ.
ಸರಕಾರ ಅಸ್ತಿತ್ವಕ್ಕೆ ಬಂದ ಎರಡು ವಾರಗಳಲ್ಲಿ ನೀಡಿ ಭರವಸೆಯಂದ ಐದೂ ಗ್ಯಾರಂಟಿಗಳ ಅನುಷ್ಠಾನ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಐತಿಹಾಸಿಕ ನಿರ್ಧಾರ ಮಾಡಿದ್ದು ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. . ಚುನಾವಣೆಗೆ ಮುಂಚೆ ಏನನ್ನು ಹೇಳಿದ್ದೆವೋ ಅದನ್ನೀಗ ಮಾಡಿ ತೋರಿಸಿದ್ದೇವೆ. ಇವೆಲ್ಲವೂ ಈಗ ನಿಗದಿಪಡಿಸಿರುವ ದಿನಾಂಕದಿಂದ ಪೂರ್ಣಪ್ರಮಾಣದಲ್ಲಿ ಮತ್ತು ಸಮರ್ಪಕವಾಗಿ ಜಾರಿಗೆ ಬರಲಿವೆ. ಜನರನ್ನು ದಾರಿ ತಪ್ಪಿಸುವುದನ್ನೇ ಉದ್ಯೋಗ ಮಾಡಿಕೊಂಡಿರುವ ಬಿಜೆಪಿ ಇನ್ನಾದರೂ ರಚನಾತ್ಮಕವಾಗಿ ಕೆಲಸ ಮಾಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…