ಉಡುಪಿ : ಉಡುಪಿ ಜಿಲ್ಲೆಯ ಕಾವಾಡಿಯ ವಕೀಲ ಸುಕುಮಾರ್ ಶೆಟ್ಡಿ ಎಂಬಾತ ಯುವತಿಯೋರ್ವಳನ್ನು ಐದು ವರ್ಷ ಪ್ರೀತಿಸುವ ನಾಡಕವಾಡಿ,ಆಕೆಯನ್ನು ಬಲತ್ಕಾರ ಮಾಡಿ ಈಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂದು ಯುವತಿಯ ಸಂಬಂಧಿ ಆರೋಪಿಸಿದ್ದಾರೆ.
ಈ ಸಂಬಂಧ ಇಂದು ಯುವತಿಯ ಭಾವ ಉಮೇಶ್ ಎಂಬುವರು ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಮಾಹಿತಿ ನೀಡಿದರು.2015 ರಿಂದ ಕಾವಾಡಿಯ ಸುಕುಮಾರ್ ಶೆಟ್ಟಿ ಎಂಬಾತ ನನ್ನ ನಾದಿನಿಯನ್ನು ಪ್ರೀತಿಸುತ್ತಿದ್ದ.ವೃತ್ತಿಯಲ್ಲಿ ಆತ ವಕೀಲ.ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಐದು ವರ್ಷ ಕಾಲ ಆಕೆಯನ್ನು ಬಲತ್ಕಾರ ಮಾಡಿದ್ದಾನೆ.ಪ್ರೀತಿಸುವ ವಿಷಯ ಎರಡೂ ಮನೆಯವರಿಗೆ ತಿಳಿದಿತ್ತು.ಆದರೆ ಈ ವರ್ಷ ಫೆವ್ರವರಿ ನಂತರ ಆತ ಮದುವೆಯಾಗಲು ನಿರಾಕರಿಸಿದ್ದಲ್ಲದೆ,ಯುವತಿಯ ಫೋನ್ ಸಂಪರ್ಕಕ್ಕೂ ಸಿಗುತ್ತಿಲ್ಲ.
ಪ್ರೀತಿಸುವಾಗ ಇಲ್ಲದ ಜಾತಿ ನೆಪ ಹೇಳಿ ಈಗ ತಲೆಮರೆಸಿಕೊಂಡಿದ್ದಾನೆ.ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದರೂ ಯಾವುದೇ ಪ್ರಯೋಜನವೂ ಆಗಿಲ್ಲ.
ರಾಜಕೀಯವಾಗಿ,ಆರ್ಥಿಕವಾಗಿ ಪ್ರಭಾವಿಯಾಗಿರುವ ಸುಕುಮಾರ್ ಶೆಟ್ಡಿ ಪ್ರಭಾವ ಬಳಸಿ ತನಿಖೆಯಾಗದಂತೆ ನೋಡಿಕೊಳ್ಳುತ್ತಿದ್ದಾನೆ.ಈ ಸಂಬಂಧ ಎಸ್ಪಿಯವರಿಗೂ ಮನವಿ ನೀಡಿದ್ದು ಆತನಿಕೆ ಸೂಕ್ತ ಶಿಕ್ಷ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…