ಉಡುಪಿ : ಉಡುಪಿ ಜಿಲ್ಲೆಯ ಕಾವಾಡಿಯ ವಕೀಲ ಸುಕುಮಾರ್ ಶೆಟ್ಡಿ ಎಂಬಾತ ಯುವತಿಯೋರ್ವಳನ್ನು ಐದು ವರ್ಷ ಪ್ರೀತಿಸುವ ನಾಡಕವಾಡಿ,ಆಕೆಯನ್ನು ಬಲತ್ಕಾರ ಮಾಡಿ ಈಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂದು ಯುವತಿಯ ಸಂಬಂಧಿ ಆರೋಪಿಸಿದ್ದಾರೆ.
ಈ ಸಂಬಂಧ ಇಂದು ಯುವತಿಯ ಭಾವ ಉಮೇಶ್ ಎಂಬುವರು ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಮಾಹಿತಿ ನೀಡಿದರು.2015 ರಿಂದ ಕಾವಾಡಿಯ ಸುಕುಮಾರ್ ಶೆಟ್ಟಿ ಎಂಬಾತ ನನ್ನ ನಾದಿನಿಯನ್ನು ಪ್ರೀತಿಸುತ್ತಿದ್ದ.ವೃತ್ತಿಯಲ್ಲಿ ಆತ ವಕೀಲ.ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಐದು ವರ್ಷ ಕಾಲ ಆಕೆಯನ್ನು ಬಲತ್ಕಾರ ಮಾಡಿದ್ದಾನೆ.ಪ್ರೀತಿಸುವ ವಿಷಯ ಎರಡೂ ಮನೆಯವರಿಗೆ ತಿಳಿದಿತ್ತು.ಆದರೆ ಈ ವರ್ಷ ಫೆವ್ರವರಿ ನಂತರ ಆತ ಮದುವೆಯಾಗಲು ನಿರಾಕರಿಸಿದ್ದಲ್ಲದೆ,ಯುವತಿಯ ಫೋನ್ ಸಂಪರ್ಕಕ್ಕೂ ಸಿಗುತ್ತಿಲ್ಲ.
ಪ್ರೀತಿಸುವಾಗ ಇಲ್ಲದ ಜಾತಿ ನೆಪ ಹೇಳಿ ಈಗ ತಲೆಮರೆಸಿಕೊಂಡಿದ್ದಾನೆ.ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದರೂ ಯಾವುದೇ ಪ್ರಯೋಜನವೂ ಆಗಿಲ್ಲ.
ರಾಜಕೀಯವಾಗಿ,ಆರ್ಥಿಕವಾಗಿ ಪ್ರಭಾವಿಯಾಗಿರುವ ಸುಕುಮಾರ್ ಶೆಟ್ಡಿ ಪ್ರಭಾವ ಬಳಸಿ ತನಿಖೆಯಾಗದಂತೆ ನೋಡಿಕೊಳ್ಳುತ್ತಿದ್ದಾನೆ.ಈ ಸಂಬಂಧ ಎಸ್ಪಿಯವರಿಗೂ ಮನವಿ ನೀಡಿದ್ದು ಆತನಿಕೆ ಸೂಕ್ತ ಶಿಕ್ಷ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…
ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ : 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್…
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ…
ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ ಬೆಂಗಳೂರು: ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆಗೆ…
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು ; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್…
260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ ಅಹಮದಾಬಾದ್: 260 ಜನರ ಸಾವಿಗೆ ಕಾರಣವಾದ…