Featured

ಉಡುಪಿ : ಓವರ್‌ಲೋಡ್ ವಾಹನಗಳ ವಿರುದ್ಧ ಕ್ರಮ : ರಸ್ತೆ ಸುರಕ್ಷಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಹೇಳಿಕೆ – vishwanews24 https://wp.me/p9KQap-sDb

ಉಡುಪಿ : ಓವರ್‌ಲೋಡ್ ವಾಹನಗಳ ವಿರುದ್ಧ ಕ್ರಮ : ರಸ್ತೆ ಸುರಕ್ಷಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಹೇಳಿಕೆ

ಉಡುಪಿ: ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಿಸುವ ವಾಹನಗಳು ಓವರ್‌ಲೋಡ್‌ನಿಂದಾಗಿ ಕಾಂಕ್ರೀಟ್ ರಸ್ತೆಯ ಮೇಲೆ ಬೀಳುವುದರಿಂದ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುವುದಲ್ಲದೇ ಅಪಘಾತಕ್ಕೆ ಕಾರಣವಾಗುತ್ತಿವೆ. ಅಂತಹ ವಾಹನಗಳ ವಿರುದ್ಧ ದಂಡ ವಿಧಿಸಬೇಕು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಸ್ತೆ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕೆಲವು ಬಸ್‌ಗಳು ಬಸ್ ನಿಲ್ದಾಣವನ್ನು ಹೊರತುಪಡಿಸಿ ಎಲ್ಲೆಂದರಲ್ಲಿ ನಿಲ್ಲುತ್ತಿವೆ. ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಆರ್.ಟಿ.ಒ. ಅಧಿಕಾರಿಗಳಿಗೆ ಕ್ರಮ ವಹಿಸಲು ಸೂಚಿಸಲಾಗಿತ್ತು. ಆದರೂ ಸುಧಾರಣೆ ಆಗಿಲ್ಲ. ಪ್ರತೀ ತಿಂಗಳೂ ನಿಯಮ ಉಲ್ಲಂ ಸಿದ ಬಸ್‌ಗಳ ಮೇಲೆ ಪ್ರಕರಣ ದಾಖಲಿಸಬೇಕು. ಬಸ್‌ಗಳಿಗೂ ಬಾಗಿಲು ಅಳವಡಿಸಬೇಕು. ಈ ಬಗ್ಗೆ ನಿಗದಿತ ಸಮಯಾವಕಾಶ ನೀಡಿ ಅಳವಡಿಸದಿರುವ ವಾಹನಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸುವ 18 ಬ್ಲ್ಯಾಕ್ ಸ್ಪಾಟ್ ಗುರುತಿಸಿದ್ದು, ವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ಕೈಗೊಳ್ಳಲು ಸೂಚಿಸಲಾಗಿತ್ತು. ಇವುಗಳಲ್ಲಿ ಬಹುತೇಕ ಕಾಮ ಗಾರಿ ಕೈಗೊಳ್ಳಲಾಗಿದೆ. ಬಾಕಿ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೊಳ್ಳಲು ಸೂಚಿಸಲಾಯಿತು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

4 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

5 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

7 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

7 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

8 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

8 hours ago