ಉಡುಪಿ: ಎಸ್.ಕೆ.ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯು ವಿಶ್ವಕರ್ಮರ ಸಾಂಪ್ರದಾಯಿಕ ಪಂಚವೃತ್ತಿಗಳಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಕುಶಲಕರ್ಮಿಗಳನ್ನು ಗುರುತಿಸಿ ಗೌರವಿಸಲು ನೀಡುವ ‘ಎಸ್.ಕೆ.ಜಿ.ಐ-ಫಾಲ್ಕೆ ಪ್ರಶಸ್ತಿ’ ಗೆ ಕಡಿಯಾಳಿ ಶ್ರೀ ಮಹಿಷಾಮರ್ಧಿನಿ ದೇವಸ್ಥಾನದಲ್ಲಿ ತಿರುಗುವ ಮುಚ್ಚಿಗೆಯ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಕಾಷ್ಠ ಶಿಲ್ಪಿ ಸುದರ್ಶನ ಆಚಾರ್ಯ ಆಯ್ಕೆಯಾಗಿದ್ದಾರೆ.
ಇವರೊಂದಿಗೆ ಸ್ವರ್ಣ ಶಿಲ್ಪ ಕ್ಷೇತ್ರದ ಸಾಧನೆಗಾಗಿ ಎಂ.ಸುಧಾಮ ಆಚಾರ್ಯ ಮಂಗಳೂರು, ಎರಕ ಶಿಲ್ಪಿ ನಾಗೇಶ್ ಆಚಾರ್ಯ ಶಂಕರಪುರ, ಆಯಸ್ ಶಿಲ್ಪಿ ಗೋಪಾಲ ಆಚಾರ್ಯ ಪುತ್ತೂರು ಮತ್ತು ಶಿಲಾ ಶಿಲ್ಪ ಕ್ಷೇತ್ರದ ವಿಶೇಷ ಸಾಧನೆಗೈದ ಶೇಷಪ್ಪ ಆಚಾರ್ಯ ಕಾರ್ಕಳ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಪ್ರಶಸ್ತಿ ವಿತರಣಾ ಸಮಾರಂಭ ಸೆಪ್ಟೆಂಬರ್ 18 ರಂದು ಉರ್ವ ಚರ್ಚ್ ಸೆಂಟಿನರಿ ಹಾಲ್ ನಲ್ಲಿ ನಡೆಯಲಿದೆ.
ಪ್ರಶಸ್ತಿಯು 8,000 ರೂ ನಗದು, ಸ್ಮರಣಿಕೆ ಹಾಗೂ ಅಭಿನಂದನಾ ಪತ್ರಗಳನ್ನು ಒಳಗೊಂಡಿರುತ್ತದೆ ಸೊಸೈಟಿಯ ಪ್ರಕಟನೆ ತಿಳಿಸಿದೆ.
ಬೆಳ್ತಂಗಡಿ: ಬೈಕ್ಗೆ ಈಚರ್ ವಾಹನ ಢಿಕ್ಕಿ : ಸವಾರ ಸ್ಥಳದಲ್ಲೇ ಸಾವು – Vishwanews24
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…