ಉಡುಪಿ: ಎಸ್.ಕೆ.ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯು ವಿಶ್ವಕರ್ಮರ ಸಾಂಪ್ರದಾಯಿಕ ಪಂಚವೃತ್ತಿಗಳಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಕುಶಲಕರ್ಮಿಗಳನ್ನು ಗುರುತಿಸಿ ಗೌರವಿಸಲು ನೀಡುವ ‘ಎಸ್.ಕೆ.ಜಿ.ಐ-ಫಾಲ್ಕೆ ಪ್ರಶಸ್ತಿ’ ಗೆ ಕಡಿಯಾಳಿ ಶ್ರೀ ಮಹಿಷಾಮರ್ಧಿನಿ ದೇವಸ್ಥಾನದಲ್ಲಿ ತಿರುಗುವ ಮುಚ್ಚಿಗೆಯ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಕಾಷ್ಠ ಶಿಲ್ಪಿ ಸುದರ್ಶನ ಆಚಾರ್ಯ ಆಯ್ಕೆಯಾಗಿದ್ದಾರೆ.
ಇವರೊಂದಿಗೆ ಸ್ವರ್ಣ ಶಿಲ್ಪ ಕ್ಷೇತ್ರದ ಸಾಧನೆಗಾಗಿ ಎಂ.ಸುಧಾಮ ಆಚಾರ್ಯ ಮಂಗಳೂರು, ಎರಕ ಶಿಲ್ಪಿ ನಾಗೇಶ್ ಆಚಾರ್ಯ ಶಂಕರಪುರ, ಆಯಸ್ ಶಿಲ್ಪಿ ಗೋಪಾಲ ಆಚಾರ್ಯ ಪುತ್ತೂರು ಮತ್ತು ಶಿಲಾ ಶಿಲ್ಪ ಕ್ಷೇತ್ರದ ವಿಶೇಷ ಸಾಧನೆಗೈದ ಶೇಷಪ್ಪ ಆಚಾರ್ಯ ಕಾರ್ಕಳ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಪ್ರಶಸ್ತಿ ವಿತರಣಾ ಸಮಾರಂಭ ಸೆಪ್ಟೆಂಬರ್ 18 ರಂದು ಉರ್ವ ಚರ್ಚ್ ಸೆಂಟಿನರಿ ಹಾಲ್ ನಲ್ಲಿ ನಡೆಯಲಿದೆ.
ಪ್ರಶಸ್ತಿಯು 8,000 ರೂ ನಗದು, ಸ್ಮರಣಿಕೆ ಹಾಗೂ ಅಭಿನಂದನಾ ಪತ್ರಗಳನ್ನು ಒಳಗೊಂಡಿರುತ್ತದೆ ಸೊಸೈಟಿಯ ಪ್ರಕಟನೆ ತಿಳಿಸಿದೆ.
ಬೆಳ್ತಂಗಡಿ: ಬೈಕ್ಗೆ ಈಚರ್ ವಾಹನ ಢಿಕ್ಕಿ : ಸವಾರ ಸ್ಥಳದಲ್ಲೇ ಸಾವು – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…