ಉಡುಪಿ: ದೇಶಾದ್ಯಂತ ಮೆಚ್ಚುಗೆ ಗಳಿಸಿದ ಕಡಿಯಾಳಿ ದೇವಳದ ತಿರುಗುವ ಮುಚ್ಚಿಗೆ ಮತ್ತು ತಾಯಿ ಮಹಿಷಮರ್ದಿನಿಯ ಚಿತ್ರವನ್ನು ಬಿಗ್ ಬಿ ಖ್ಯಾತಿಯ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ದೇವಳದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಜೂನ್ 10ರಂದು ತಮ್ಮ ಫೇಸ್ಬುಕ್ ಪೇಜ್ನಲ್ಲಿ “May God Remember all hopes” ಎಂದು ಬರೆದು ದೇವರ ಚಿತ್ರದ ಜೊತೆಗೆ ತಮ್ಮಅಭಿಪ್ರಾಯ ಹಂಚಿಕೊಂಡಿದ್ದಾರೆ.
ಈ ಚಿತ್ರವನ್ನು 30 ಸಾವಿರ ಜನ ಲೈಕ್ ಮಾಡಿದ್ದು ಸಾವಿರಾರು ಜನ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
47.5 ಮಿಲಿಯನ್ Twitter ನಲ್ಲಿ followers ಹೊಂದಿರುವ ಭಾರತೀಯ ಸಿನಿಮಾರಂಗದ ಹೆಸರಾಂತ ಹಿರಿಯ ನಟ ಅಮಿತಾಭ್ ಬಚ್ಚನ್ ಕಡಿಯಾಳಿ ಶ್ರೀ ಮಹಿಷಮರ್ಧಿನಿ ಅಮ್ಮನ ಚಿತ್ರವನ್ನು ತಮ್ಮ ಟ್ವಿಟರ್ ಅಕೌಂಟ್ ನಲ್ಲಿ ಶೇರ್ ಮಾಡಿದ್ದಾರೆ.
ಉಡುಪಿ: ವ್ಯಕ್ತಿ ನಾಪತ್ತೆ ಉಡುಪಿ: ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮದ ಹರಿಕಾರಬೆಟ್ಟು ನಿವಾಸಿ ಲಕ್ಷö್ಮಣ ಪೂಜಾರಿ (37) ಎಂಬವರು ಕೂಲಿ…
ಮಣ್ಣು ತೆರವು ಕಾರ್ಯ ಪೂರ್ಣ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ ಮಂಗಳೂರು: ಎಡಕುಮೇರಿ ಮತ್ತು ಸಿರಿಬಾಗಿಲು ನಡುವಿನ ಭೂಕುಸಿತದಿಂದ ಹಾನಿಗೊಳಗಾದ…
ಉಡುಪಿ : ಆಗಸ್ಟ್ 6 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲ ರಜತಾದ್ರಿ ರಸ್ತೆಯ ವಿದ್ಯಾರತ್ನ ನಗರದ…
ಉಡುಪಿ: ನಿರಂತರ ಮಳೆ ; ಜಿಲ್ಲೆಯ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಆ.04 (ನಾಳೆ) ರಂದು ರಜೆ ಘೋಷಣೆ ಉಡುಪಿ ಜಿಲ್ಲೆಯಾದ್ಯಂತ…
ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು ಉಳ್ಳಾಲ : ಜಿಒಎಸ್…
ಸಚಿವ ಸಂಪುಟ ವಿಸ್ತರಣೆ: ಎಸ್.ಮಲ್ಲಿಕಾರ್ಜುನ್ ಸೇರ್ಪಡೆ ; ಮಂಕಾಳ ವೈದ್ಯ ಹೆಸರು ಕೈಬಿಟ್ಟ ಎಐಸಿಸಿ ಬೆಂಗಳೂರು: ಕರ್ನಾಟಕ ಸಚಿವ ಸಂಪುಟ…