Featured

ಉಡುಪಿ: ಕಡಿಯಾಳಿ ಮಹಿಷಮರ್ದಿನಿಯ ದೇವಳದ ತಿರುಗುವ ಮುಚ್ಚಿಗೆ ಮತ್ತು ತಾಯಿ ಫೋಟೋವನ್ನು ಫೇಸ್ಬುಕ್ ಪೇಜ್‌ನಲ್ಲಿ ಹಂಚಿಕೊಂಡ ಬಿಗ್ ಬಿ ಅಮಿತಾಭ್ – Vishwanews24

ಉಡುಪಿ: ಕಡಿಯಾಳಿ ಮಹಿಷಮರ್ದಿನಿಯ ಫೋಟೋವನ್ನು ಫೇಸ್ಬುಕ್ ಪೇಜ್‌ನಲ್ಲಿ ಹಂಚಿಕೊಂಡ ಬಿಗ್ ಬಿ ಅಮಿತಾಭ್

ಉಡುಪಿ: ದೇಶಾದ್ಯಂತ ಮೆಚ್ಚುಗೆ ಗಳಿಸಿದ ಕಡಿಯಾಳಿ ದೇವಳದ ತಿರುಗುವ ಮುಚ್ಚಿಗೆ ಮತ್ತು ತಾಯಿ ಮಹಿಷಮರ್ದಿನಿಯ ಚಿತ್ರವನ್ನು ಬಿಗ್ ಬಿ ಖ್ಯಾತಿಯ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ದೇವಳದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಜೂನ್ 10ರಂದು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ “May God Remember all hopes” ಎಂದು ಬರೆದು ದೇವರ ಚಿತ್ರದ ಜೊತೆಗೆ ತಮ್ಮಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಚಿತ್ರವನ್ನು 30 ಸಾವಿರ ಜನ ಲೈಕ್ ಮಾಡಿದ್ದು ಸಾವಿರಾರು ಜನ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

47.5 ಮಿಲಿಯನ್ Twitter ನಲ್ಲಿ followers ಹೊಂದಿರುವ ಭಾರತೀಯ ಸಿನಿಮಾರಂಗದ ಹೆಸರಾಂತ ಹಿರಿಯ ನಟ ಅಮಿತಾಭ್ ಬಚ್ಚನ್ ಕಡಿಯಾಳಿ ಶ್ರೀ ಮಹಿಷಮರ್ಧಿನಿ ಅಮ್ಮನ ಚಿತ್ರವನ್ನು ತಮ್ಮ ಟ್ವಿಟರ್ ಅಕೌಂಟ್ ನಲ್ಲಿ ಶೇರ್ ಮಾಡಿದ್ದಾರೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

10 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

10 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

10 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

10 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

11 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

11 hours ago