ಕಳ್ಳರ ಕೃತ್ಯಗಮನಿಸಿದ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ. ತಕ್ಷಣ ಕಾವಲುಗಾರ ಸ್ಥಳೀಯ ಭಕ್ತರಿಗೆ ತಿಳಿಸಿದ್ದು, ತಕ್ಷಣ ದೇವಸ್ಥಾನದ ವಠಾರದಲ್ಲಿ ಸ್ಥಳೀಯರು ಒಟ್ಟಾಗಿದ್ದಾರೆ. ಸಿಸಿ ಟಿವಿ ಪರಿಶೀಲಿಸಿದಾಗ ಇರ್ವರು ಕಳ್ಳರು ಬಂದಿರುವುದು, ಪಲಾಯನದ ಹಾದಿ ತಿಳಿದುಬಂದಿದೆ. ತಕ್ಷಣ ಸ್ಥಳೀಯರು ಹುಡುಕಾಟ ನಡೆಸಿ ಕಡಿಯಾಳಿ ಪೆಟ್ರೋಲ್ ಬಂಕ್ ಬಳಿ ಇರ್ವರನ್ನು ವಶಕ್ಕೆ ಪಡೆದಿದ್ದಾರೆ.
ಕಳ್ಳರು ಓಡುತ್ತ ಸಾಗುವಾಗ ಒರ್ವ ಕಳ್ಳನಿಗೆ ಮೂರ್ಛೆ ಬಂದು ಧರೆಗುಳಿದಿದ್ದಾನೆ. ಮೂರ್ಛೆಹೋಗಿರುವ ಕಳ್ಳನ ಉಪಚರಿಸುತ್ತಿದ್ದ ಮತ್ತೊಬ್ಬ ಕಳ್ಳನು, ಓಡಲು ಯತ್ನಿಸಿದರೂ ಸಿಗುವಂತಾಯಿತು. ಮೂರ್ಛೆ ವ್ಯಾಧಿ ಉಲ್ಭಣಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಳ್ಳನಿಗೆ, ಸ್ಥಳೀಯರು ಕಳ್ಳತನಕ್ಕೆ ತಂದಿರುವ ಕಬ್ಬಿಣದ ಸಲಕರಣೆಗಳನ್ನು ಕೈಗೆ ನೀಡಿ ಕಳ್ಳನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಕರೆಯ ಮೆರೆಗೆ ಸ್ಥಳಕ್ಕೆ ಬಂದಿರುವ ಸಮಾಜಸೇವಕ ನಿತ್ಯಾನಂದ ಒಳಕಾಡುವರು ಸ್ಥಳೀಯರ ಸಹಕಾರದಿಂದ ಮೂರ್ಛೆಹೋಗಿರುವ ಕಳ್ಳನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ. ಮತ್ತೊಬ್ಬ ಕಳ್ಳನನ್ನು ಸ್ಥಳೀಯರು ಪೋಲಿಸರಿಗೆ ಒಪ್ಪಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…