Featured

ಉಡುಪಿ:  ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನಕ್ಕೆ ನೂತನ ಧ್ವಜಸ್ತಂಭ ಸಮರ್ಪಣೆ – Vishwanews24

ಉಡುಪಿ:  ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನಕ್ಕೆ ನೂತನ ಧ್ವಜಸ್ತಂಭ ಸಮರ್ಪಣೆ – Vishwanews24

ಉಡುಪಿ: ಉಡುಪಿ ಕಡಿಯಾಳಿಯಲ್ಲಿನ ಇತಿಹಾಸ ಪ್ರಸಿದ್ಧ ದೇವಾಲಯವಾದ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನಕ್ಕೆ ನೂತನ ಧ್ವಜಸ್ತಂಭವ
ಸಮರ್ಪಿಸುವ ಕಾರ್ಯಕ್ರಮವು ವಿಜೃಂಭಣೆಯಿಂದ ನೆರವೇರಿತು.

ಉಡುಪಿಯ ಜೋಡುಕಟ್ಟೆಯಲ್ಲಿ ವಾಹನದಲ್ಲಿ ಹೊತ್ತು ಕೊಂಡುಬರಲಾದ ನೂತನ ಧ್ವಜಸ್ತಂಭಕ್ಕೆ ವಿಶೇಷ ಪೂಜೆಯನ್ನು ನೆರವೇರಿಸುವುದರೊಂದಿಗೆ
ಮೆರವಣಿಗೆಯ ಮೂಲಕ ನಗರದ ಪ್ರಮುಖ ರಸ್ತೆಯ ಮುಖಾಂತರ ಸಾಗಿಬಂದ ಮೆರವಣಿಗೆಯು ದೇವಾಲಯಕ್ಕೆ ತಲುಪಿಸಲಾಯಿತು.

ಮೆರವಣಿಗೆಯಲ್ಲಿ ದೇವಾಲಯದ ಡಾ.ವಿ.ರವಿರಾಜ್ ಆಚಾರ್ಯ ಅಧ್ಯಕ್ಷರು ವ್ಯವಸ್ಥಾಪನ ಸಮಿತಿ,ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ನಾಗೇಶ್ ಹೆಗ್ಡೆ,
ಕೆ.ರಾಘವೇಂದ್ರ ಕಿಣಿ,ನಗರಸಭೆಯ ಅಧ್ಯಕ್ಷರಾದ ಸುಮಿತ್ರ ನಾಯಕ್, ಸ್ಥಾಯಿ ಸಮಿತಿಯ ಅಧ್ಯಕ್ಷ ಡಿ.ಬಾಲಕೃಷ್ಣ ಶೆಟ್ಟಿ,ಮಾಜಿ ಸಚಿವ ಪ್ರಮೋದ್
ಮಧ್ವರಾಜ್, ಜಿ.ಶಂಕರ್, ಸುಪ್ರಸಾದ್ ಶೆಟ್ಟಿ, ನಗರಸಭೆಯ ಸದಸ್ಯರಾದ ಪ್ರಭಾಕರ್ ಪೂಜಾರಿ, ಗಿರೀಶ್ ಅಂಚನ್, ಬಿ.ವಿಜಯ ರಾಘವ್ ರಾವ್,
ಜೀರ್ಣೋದ್ಧಾರ ಸಮಿತಿಯ ಸರ್ವಸದಸ್ಯರು, ಭಜನಾ ಮಂಡಳಿಗಳು, ಸ್ಥಳೀಯ ಎಲ್ಲಾ ಪ್ರಮುಖಕರು ಭಕ್ತರು ಹಾಜರಿದ್ದರು.

 

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

12 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

57 minutes ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago