ಉಡುಪಿ: ಉಡುಪಿ ಕಡಿಯಾಳಿಯಲ್ಲಿನ ಇತಿಹಾಸ ಪ್ರಸಿದ್ಧ ದೇವಾಲಯವಾದ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನಕ್ಕೆ ನೂತನ ಧ್ವಜಸ್ತಂಭವ
ಸಮರ್ಪಿಸುವ ಕಾರ್ಯಕ್ರಮವು ವಿಜೃಂಭಣೆಯಿಂದ ನೆರವೇರಿತು.
ಉಡುಪಿಯ ಜೋಡುಕಟ್ಟೆಯಲ್ಲಿ ವಾಹನದಲ್ಲಿ ಹೊತ್ತು ಕೊಂಡುಬರಲಾದ ನೂತನ ಧ್ವಜಸ್ತಂಭಕ್ಕೆ ವಿಶೇಷ ಪೂಜೆಯನ್ನು ನೆರವೇರಿಸುವುದರೊಂದಿಗೆ
ಮೆರವಣಿಗೆಯ ಮೂಲಕ ನಗರದ ಪ್ರಮುಖ ರಸ್ತೆಯ ಮುಖಾಂತರ ಸಾಗಿಬಂದ ಮೆರವಣಿಗೆಯು ದೇವಾಲಯಕ್ಕೆ ತಲುಪಿಸಲಾಯಿತು.
ಮೆರವಣಿಗೆಯಲ್ಲಿ ದೇವಾಲಯದ ಡಾ.ವಿ.ರವಿರಾಜ್ ಆಚಾರ್ಯ ಅಧ್ಯಕ್ಷರು ವ್ಯವಸ್ಥಾಪನ ಸಮಿತಿ,ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ನಾಗೇಶ್ ಹೆಗ್ಡೆ,
ಕೆ.ರಾಘವೇಂದ್ರ ಕಿಣಿ,ನಗರಸಭೆಯ ಅಧ್ಯಕ್ಷರಾದ ಸುಮಿತ್ರ ನಾಯಕ್, ಸ್ಥಾಯಿ ಸಮಿತಿಯ ಅಧ್ಯಕ್ಷ ಡಿ.ಬಾಲಕೃಷ್ಣ ಶೆಟ್ಟಿ,ಮಾಜಿ ಸಚಿವ ಪ್ರಮೋದ್
ಮಧ್ವರಾಜ್, ಜಿ.ಶಂಕರ್, ಸುಪ್ರಸಾದ್ ಶೆಟ್ಟಿ, ನಗರಸಭೆಯ ಸದಸ್ಯರಾದ ಪ್ರಭಾಕರ್ ಪೂಜಾರಿ, ಗಿರೀಶ್ ಅಂಚನ್, ಬಿ.ವಿಜಯ ರಾಘವ್ ರಾವ್,
ಜೀರ್ಣೋದ್ಧಾರ ಸಮಿತಿಯ ಸರ್ವಸದಸ್ಯರು, ಭಜನಾ ಮಂಡಳಿಗಳು, ಸ್ಥಳೀಯ ಎಲ್ಲಾ ಪ್ರಮುಖಕರು ಭಕ್ತರು ಹಾಜರಿದ್ದರು.
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…