ಉಡುಪಿ : ಪ್ರಸಕ್ತ ಸಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. 50 ರೂ. ಹೆಚ್ಚುವರಿ ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನವಾಗಿದೆ.
ಅರ್ಜಿ ನಮೂನೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ, ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂ. ಮನಿಯಾರ್ಡರ್ ಮಾಡಿದರೆ ಅಂಚೆ ಮೂಲಕ ಅಥವಾ ವೆಬ್ಸೈಟ್ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು ದೂರವಾಣಿ ಸಂಖ್ಯೆ: 080-26623584 ಅನ್ನು ಸಂಪರ್ಕಿಸುವoತೆ ಪ್ರಕಟಣೆ ತಿಳಿಸಿದೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…