ಉಡುಪಿ: ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸೊಸೈಟಿಯಿಂದ 100 ಕೋಟಿಗೂ ಮಿಕ್ಕಿ ವಂಚನೆ ಆರೋಪ ಬಂದಿದ್ದು, ಸಹಕಾರಿ ಬ್ಯಾಂಕ್ ಕಚೇರಿಗೆ
ಸಂತ್ರಸ್ತರು ಉಡುಪಿ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸೊಸೈಟಿಗೆ ಭೇಟಿ ನೀಡಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಸಹಕಾರ ಬ್ಯಾಂಕ್ ಮುಖ್ಯಸ್ಥ ಬಿ ವಿ ಲಕ್ಷ್ಮೀನಾರಾಯಣ ನಾಪತ್ತೆಯಾಗಿದ್ದಾರೆ.
ಇನ್ನು ವಿವಿಧ ಸೊಸೈಟಿ ಮತ್ತು ಗ್ರಾಹಕರಿಂದ 100 ಕೋಟಿಗೂ ಅಧಿಕ ಠೇವಣಿ ಸಂಗ್ರಹಿಸಿ ವಂಚಿಸಿದ್ದು, ಠೇವಣಿ ಹಣವನ್ನು ಹಲವು ಕಡೆ ಹೂಡಿಕೆ ಮಾಡಿ ಸೊಸೈಟಿ ನಷ್ಟದಲ್ಲಿದೆ ಎನ್ನಲಾಗಿದೆ.
ಉಡುಪಿ ಕಮಾಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಸಾವಿರಾರು ಜನರು ಠೇವಣಿ ಹಣವನ್ನು ಇಟ್ಟಿದ್ದು, ಜೂನ್ ತಿಂಗಳಿಂದ ಗ್ರಾಹಕರಿಗೆ ಸೊಸೈಟಿ ಯಾವುದೇ ಬಡ್ಡಿಯನ್ನು ನೀಡದೆ ಸತಾಯಿಸುತ್ತಿದ್ದು, ಇದೀಗ ಹಣಕ್ಕಾಗಿ ಗ್ರಾಹಕರು ಸೊಸೈಟಿಗೆ ಮುತ್ತಿಗೆ ಹಾಕಿದ್ದಾರೆ
ಇನ್ನು ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…