ಉಡುಪಿ: ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸೊಸೈಟಿಯಿಂದ 100 ಕೋಟಿಗೂ ಮಿಕ್ಕಿ ವಂಚನೆ ಆರೋಪ ಬಂದಿದ್ದು, ಸಹಕಾರಿ ಬ್ಯಾಂಕ್ ಕಚೇರಿಗೆ
ಸಂತ್ರಸ್ತರು ಉಡುಪಿ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸೊಸೈಟಿಗೆ ಭೇಟಿ ನೀಡಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಸಹಕಾರ ಬ್ಯಾಂಕ್ ಮುಖ್ಯಸ್ಥ ಬಿ ವಿ ಲಕ್ಷ್ಮೀನಾರಾಯಣ ನಾಪತ್ತೆಯಾಗಿದ್ದಾರೆ.
ಇನ್ನು ವಿವಿಧ ಸೊಸೈಟಿ ಮತ್ತು ಗ್ರಾಹಕರಿಂದ 100 ಕೋಟಿಗೂ ಅಧಿಕ ಠೇವಣಿ ಸಂಗ್ರಹಿಸಿ ವಂಚಿಸಿದ್ದು, ಠೇವಣಿ ಹಣವನ್ನು ಹಲವು ಕಡೆ ಹೂಡಿಕೆ ಮಾಡಿ ಸೊಸೈಟಿ ನಷ್ಟದಲ್ಲಿದೆ ಎನ್ನಲಾಗಿದೆ.
ಉಡುಪಿ ಕಮಾಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಸಾವಿರಾರು ಜನರು ಠೇವಣಿ ಹಣವನ್ನು ಇಟ್ಟಿದ್ದು, ಜೂನ್ ತಿಂಗಳಿಂದ ಗ್ರಾಹಕರಿಗೆ ಸೊಸೈಟಿ ಯಾವುದೇ ಬಡ್ಡಿಯನ್ನು ನೀಡದೆ ಸತಾಯಿಸುತ್ತಿದ್ದು, ಇದೀಗ ಹಣಕ್ಕಾಗಿ ಗ್ರಾಹಕರು ಸೊಸೈಟಿಗೆ ಮುತ್ತಿಗೆ ಹಾಕಿದ್ದಾರೆ
ಇನ್ನು ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…