ಉಡುಪಿ: ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸೊಸೈಟಿಯಿಂದ 100 ಕೋಟಿಗೂ ಮಿಕ್ಕಿ ವಂಚನೆ ಆರೋಪ ಬಂದಿದ್ದು, ಸಹಕಾರಿ ಬ್ಯಾಂಕ್ ಕಚೇರಿಗೆ
ಸಂತ್ರಸ್ತರು ಉಡುಪಿ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸೊಸೈಟಿಗೆ ಭೇಟಿ ನೀಡಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಸಹಕಾರ ಬ್ಯಾಂಕ್ ಮುಖ್ಯಸ್ಥ ಬಿ ವಿ ಲಕ್ಷ್ಮೀನಾರಾಯಣ ನಾಪತ್ತೆಯಾಗಿದ್ದಾರೆ.
ಇನ್ನು ವಿವಿಧ ಸೊಸೈಟಿ ಮತ್ತು ಗ್ರಾಹಕರಿಂದ 100 ಕೋಟಿಗೂ ಅಧಿಕ ಠೇವಣಿ ಸಂಗ್ರಹಿಸಿ ವಂಚಿಸಿದ್ದು, ಠೇವಣಿ ಹಣವನ್ನು ಹಲವು ಕಡೆ ಹೂಡಿಕೆ ಮಾಡಿ ಸೊಸೈಟಿ ನಷ್ಟದಲ್ಲಿದೆ ಎನ್ನಲಾಗಿದೆ.
ಉಡುಪಿ ಕಮಾಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಸಾವಿರಾರು ಜನರು ಠೇವಣಿ ಹಣವನ್ನು ಇಟ್ಟಿದ್ದು, ಜೂನ್ ತಿಂಗಳಿಂದ ಗ್ರಾಹಕರಿಗೆ ಸೊಸೈಟಿ ಯಾವುದೇ ಬಡ್ಡಿಯನ್ನು ನೀಡದೆ ಸತಾಯಿಸುತ್ತಿದ್ದು, ಇದೀಗ ಹಣಕ್ಕಾಗಿ ಗ್ರಾಹಕರು ಸೊಸೈಟಿಗೆ ಮುತ್ತಿಗೆ ಹಾಕಿದ್ದಾರೆ
ಇನ್ನು ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…